Webdunia - Bharat's app for daily news and videos

Install App

Kumbhmela: ಮಹಾಕುಂಭಮೇಳದಲ್ಲಿ ನಡೆಯುವ ಅಮೃತಸ್ನಾನ ಹೇಗಿರುತ್ತದೆ, ಇಲ್ಲಿದೆ ಡೀಟೈಲ್ಸ್

Krishnaveni K
ಸೋಮವಾರ, 27 ಜನವರಿ 2025 (11:33 IST)
ಪ್ರಯಾಗ್ ರಾಜ್: ಮಹಾಕುಂಭಮೇಳದಲ್ಲಿ ಅಮೃತಸ್ನಾನ ಹೇಗಿರುತ್ತದೆ, ಯಾವ ರೀತಿ ನಡೆಯುತ್ತದೆ, ಇದರ ವಿಶೇಷತೆ ಏನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜನವರಿ 13 ರಂದು ಪ್ರಯಾಗ್ ರಾಜ್ ನಲ್ಲಿ ಆರಂಭವಾದ ಮಹಾಕುಂಭಮೇಳ ಫೆಬ್ರವರಿ 26 ರವರೆಗೆ ನಡೆಯಲಿದೆ. ಮಹಾಕುಂಭಮೇಳ ಕೇವಲ ಧಾರ್ಮಿಕ ಹಬ್ಬ ಮಾತ್ರವಲ್ಲ, ಇಲ್ಲಿ ಸಂಸ್ಕೃತಿಯ ಅನಾವರಣವಾಗುತ್ತದೆ. ಸಾಕಷ್ಟು ಜನ ನಿತ್ಯವೂ ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ.

ಮಹಾಕುಂಭಮೇಳಕ್ಕೆ ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡುತ್ತಿದ್ದಾರೆ. ಕುಂಭಮೇಳದಲ್ಲಿ ಕೊನೆಯ ದಿನ ಅಮೃತಸ್ನಾನ ನಡೆಯುತ್ತದೆ. ಈ ದಿನ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡುವುದು ನಿಜಕ್ಕೂ ವಿಶೇಷವಾಗಿದೆ. ಕೋಟ್ಯಾಂತರ ಮಂದಿ ಈ ದಿನ ಪುಣ್ಯಸ್ನಾನ ಮಾಡಲಿದ್ದಾರೆ.

ಅಮೃತಸ್ನಾನದ ಹಿಂದಿದೆ ಹಿನ್ನಲೆ
ಅಮೃತ ಸ್ನಾನ ನಿಜಕ್ಕೂ ವಿಶೇಷವಾಗಿದೆ. ಯಾಕೆಂದರೆ ಶಿವರಾತ್ರಿ ಸಂದರ್ಭದಲ್ಲೇ ಪುಣ್ಯ ಸ್ನಾನ ಮಾಡುವುದು ಬಹಳ ವಿಶೇಷವಾಗಿದೆ. ಈ ದಿನ ಪುಣ್ಯಸ್ನಾನ ಮಾಡುವುದರಿಂದ ಮೋಕ್ಷ ಖಚಿತ ಎಂದು ಹಿಂದೂಗಳು ನಂಬುತ್ತಾರೆ. ಈ ದಿನ ಪುಣ್ಯ ಸ್ನಾನ ಮಾಡುವುದರಿಂದ ಶಿವನ ಆಶೀರ್ವಾದ, ಶಕ್ತಿ ದೊರೆಯುತ್ತದೆ. ಹೀಗಾಗಿ ಕೊನೆಯ ದಿನ ಅಮೃತಸ್ನಾನ ಮಾಡಲು ಸಾಕಷ್ಟು ಸಂಖ್ಯೆಯಲ್ಲಿ ಸಂತರು, ಭಕ್ತರು ಸೇರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments