Webdunia - Bharat's app for daily news and videos

Install App

ಭಾರೀ ಮಳೆಗೆ ಕುಂದಾನಗರಿ ತತ್ತರ: ಜನಜೀವನ ಹರೋಹರಾ

Webdunia
ಭಾನುವಾರ, 30 ಜೂನ್ 2019 (18:44 IST)
ಕುಂದಾನಗರಿ ಖ್ಯಾತಿಯ ಜಿಲ್ಲಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಪರಿಸ್ಥಿತಿ ಹೆಚ್ಚು ಏರುಪೇರಾಗಿದೆ.

ಜನರು ಸಂಕಷ್ಟದಲ್ಲಿದ್ದರೆ, ಸಂಚಾರ ವ್ಯವಸ್ಥೆಯೂ ಹದಗೆಟ್ಟು ಹೋಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಕೃಷ್ಣಾನದಿಯಲ್ಲಿ ನದಿ ನೀರಿನ ಒಳಹರಿವು ಹೆಚ್ಚಳಗೊಂಡಿದೆ. ಇದರ ಪರಿಣಾಮ ನದಿ ಪಾತ್ರಗಳ ಜನರು ಸಂಕಷ್ಟ ಎದುರಿಸುವಂತಾಗಿದೆ.

ಮಹಾರಾಷ್ಟ್ರದ ಶಿರೋಳ ತಾಲೂಕಿನಲ್ಲಿರುವ ರಾಜಾಪುರ ಬ್ಯಾರೇಜ್ ನಿಂದ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಬ್ಯಾರೇಜ್ ದುರಸ್ತಿ ಹಿನ್ನಲೆಯಲ್ಲಿ ನೀರನ್ನು ತಡೆಯಲು ಹಾಕಲಾಗಿದ್ದ ಮಣ್ಣಿನ ತಡೆಗೋಡೆಯೂ ಕುಸಿದಿದೆ. ಹೀಗಾಗಿ ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

3675 ಕ್ಯುಸೆಕ್್ ನಿಂದ ನೀರಿನ ಮಟ್ಟವು 19,000 ಕ್ಯುಸೆಕ್ ಗೆ ಏರಿಕೆ ಕಂಡಿದೆ. ಕೃಷ್ಣಾನದಿಗೆ 1,50,000 ಕ್ಯುಸೆಕ್ ನೀರು ಹರಿದು ಬಂದರೆ ಪ್ರವಾಹದ ಭೀತಿ ಕಾಡುವುದು ನಿಶ್ಚಿತವಾಗಿದೆ.

ಬೆಳಗಾವಿ ನಗರದ ತಗ್ಗು ಪ್ರದೇಶದಲ್ಲಿರುವ ನಗರಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ನೀರು ನುಗ್ಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಡಿಕೆಶಿಗೆ ಅದು ತಪ್ಪು ಅಂತ ಗೊತ್ತಾಗಿದ್ರೆ ಸಂತೋಷ ಎಂದ ಬಿಕೆ ಹರಿಪ್ರಸಾದ್

ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿಯಲ್ಲ: ಡಿಕೆ ಶಿವಕುಮಾರ್

ಭಾರತ ವಿಶ್ವಗುರು ಆಗಬೇಕೆನ್ನುವುದ ಪ್ರಿಯಾಂಕ್‌ ಖರ್ಗೆಗೆ ಸಹಿಸಲಿಕ್ಕಾಗದ ಸಂಗತಿಯೇ: ಸಿಟಿ ರವಿ

ಮುಂದಿನ ಸುದ್ದಿ
Show comments