Webdunia - Bharat's app for daily news and videos

Install App

ಕುಂದಾನಗರಿ ಶಾಸಕರಿಗೆ ಸಿಗುತ್ತಾ ಮಂತ್ರಿಗಿರಿ?

Webdunia
ಸೋಮವಾರ, 15 ಮೇ 2023 (18:34 IST)
ರಾಜ್ಯದಲ್ಲಿ‌ ಕಾಂಗ್ರೆಸ್ ಸರ್ಕಾರ ರಚನೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಶಾಸಕರಲ್ಲಿ ಸಚಿವ ಸ್ಥಾನಕ್ಕೆ‌ ಲಾಬಿ ಶುರುವಾಗಿದೆ. ಬೆಳಗಾವಿಯಲ್ಲಿ‌ 11 ಕಾಂಗ್ರೆಸ್ ‌ಶಾಸಕರು ಆಯ್ಕೆಯಾಗಿದ್ದು, ಸರ್ಕಾರ ರಚನೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ 11ರ ಪೈಕಿ 5 ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಶಾಸಕರಾದ ಗಣೇಶ ಹುಕ್ಕೇರಿ, ಲಕ್ಷ್ಮಣ ಸವದಿ, ಸತೀಶ್​​​ ಜಾರಕಿಹೊಳಿ,‌ ಲಕ್ಷ್ಮಿ ಹೆಬ್ಬಾಳ್ಕರ್​​​​​,‌ ಮಹಾಂತೇಶ ಕೌಜಲಗಿ ನಡುವೆ ಮಂತ್ರಿಗಿರಿಗಾಗಿ ಲಾಬಿ ಶುರುವಾಗಿದೆ. ಹ್ಯಾಟ್ರಿಕ್ ಗೆಲುವು ಪಡೆದ ಪುತ್ರ ಗಣೇಶ ಹುಕ್ಕೇರಿಗೆ ಸಚಿವ ಸ್ಥಾನ ನೀಡಬೇಕೆಂದು ಪ್ರಕಾಶ್​​ ಹುಕ್ಕೇರಿ
ಬೇಡಿಕೆ ಇಟ್ಟಿದ್ದಾರಂತೆ. ಬಿಜೆಪಿ ತೊರೆದು ಬಂದ ಲಕ್ಷ್ಮಣ ಸವದಿ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.. ಮಹಿಳಾ ಕೋಟಾದಡಿ ಲಕ್ಷ್ಮಿ ಹೆಬ್ಬಾಳ್ಕರ್​​ಗೂ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಮಾಜಿ ಸಚಿವ ರಮೇಶ್​​​​​​ ಜಾರಕಿಹೊಳಿ ವಿರೋಧ ಕಟ್ಟಿಕೊಂಡು ಗೆದ್ದಿರುವ ಲಕ್ಷ್ಮಿ ಹೆಬ್ಬಾಳ್ಕರ್​​​ಗೆ ಈ ಬಾರಿ ಸಚಿವ ಸ್ಥಾನ ಪಕ್ಕಾ ಎನ್ನಲಾಗ್ತಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ಮುಂದಿನ ಸುದ್ದಿ
Show comments