Webdunia - Bharat's app for daily news and videos

Install App

ಬೆಂಗಳೂರು ಸಬ್ಆರ್ಬನ್ ಯೋಜನೆ - ಎಲ್. ಟಿ. ಕಡಿಮೆ ಬಿಡ್

Webdunia
ಬುಧವಾರ, 23 ಮಾರ್ಚ್ 2022 (14:41 IST)
ಬೆಂಗಳೂರು ಉಪನಗರ ರೈಲು ಯೋಜನೆಯ ಮೊದಲ ಹಂತದ ಕಾಮಗಾರಿಗೆ ಕರೆಯಲಾಗಿದ್ದ ಆರ್ಥಿಕ ಟೆಂಡರ್ ನಲ್ಲಿ ಲಾರ್ಸನ್&ಟರ್ಬೋ ಸಂಸ್ಥೆ ಅತ್ಯಂತ ಕಡಿಮೆ ಮೊತ್ತವನ್ನು ಬಿಡ್ ಮಾಡಿದೆ. 15,767 ಕೋಟಿ ರೂಪಾಯಿ ಮೊತ್ತದ ಬಿಡ್ ನ್ನು ಎಲ್&ಟಿ ಸಲ್ಲಿಸಿದೆ.
ರೈಲು ಮೂಲಸೌಕರ್ಯ ಅಭಿವೃದ್ಧಿ ಉದ್ಯಮಗಳು 25.01 ಕಿ.ಮೀ ವ್ಯಾಪ್ತಿಯ ಬೈಯ್ಯಪ್ಪನಹಳ್ಳಿ-ಚಿಕ್ಕಬಾಣವಾರ ಮಲ್ಲಿಗೆ ಲೈನ್ಗೆ ಕಳೆದ ವರ್ಷ ನವೆಂಬರ್ 23 ರಂದು ಟೆಂಡರ್ ನೀಡಿತ್ತು. ಸಿವಿಲ್ ಕಾಮಗಾರಿಗಳನ್ನು ನಡೆಸಲು 849.97 ಕೋಟಿ ರೂಪಾಯಿ ಬೆಲೆಯನ್ನು ಹೇಳಿತ್ತು. ಮುಂದಿನ ಬಿಡ್ ಸಲ್ಲಿಸಿದ್ದ ಸಂಸ್ಥೆಗಿಂತ ಇದು 350 ಕೋಟಿ ರೂಪಾಯಿ ಕಡಿಮೆ ಬಿಡ್ ಮೊತ್ತ ಇದಾಗಿತ್ತು. ಈ ಬೆಳವಣಿಗೆಯನ್ನು ಕೆ-ಆರ್ ಐಡಿಇ ವ್ಯವಸ್ಥಾಪಕ ನಿರ್ದೇಶಕ ಅಮಿತ್ ಗರ್ಗ್ ದೃಢಪಡಿಸಿದ್ದು, ಎಲ್&ಟಿ ಅತ್ಯಂತ ಕಡಿಮೆ ಬಿಡ್ ಮಾಡಿರುವ ಸಂಸ್ಥೆಯಾಗಿ ಹೊರಹೊಮ್ಮಿದೆ. ಟೆಂಡರ್ ಅನುಮೋದನೆ ಸಮಿತಿ ಇದಕ್ಕೆ ಅನುಮೋದನೆ ನೀಡಬೇಕಿದ್ದು, ಟೆಂಡರ್ ನ್ನು ಅಧಿಕೃತವಾಗಿ ಯಾರಿಗೂ ನೀಡಲಾಗಿಲ್ಲ. ಪ್ರಕ್ರಿಯೆ ಪೂರ್ಣಗೊಳ್ಳುವುದಕ್ಕೆ 3-4ವಾರಗಳು ಬೇಕಾಗುತ್ತದೆ ಎಂದು ಬೆಂಗಳೂರಿನಲ್ಲಿ ಅಮಿತ್ ಗರ್ಗ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments