Select Your Language

Notifications

webdunia
webdunia
webdunia
webdunia

ವಾಲಿಬಾಲ್ ಕ್ರೀಡಾಪಟುಗಳಿಗೆ ನೆರವಾದ ಕಾರ್ಮಿಕ ಸಚಿವ ಸಂತೋಷ್ ಲಾಡ್

ವಾಲಿಬಾಲ್ ಕ್ರೀಡಾಪಟುಗಳಿಗೆ ನೆರವಾದ ಕಾರ್ಮಿಕ ಸಚಿವ ಸಂತೋಷ್ ಲಾಡ್
bangalore , ಶನಿವಾರ, 3 ಜೂನ್ 2023 (19:58 IST)
ಕಲ್ಕತಾದಲ್ಲಿ ನಡೆಯುತ್ತಿರುವ 16 ವರ್ಷದೊಳಗಿನ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡ ತೆರಳಿತ್ತು, ನಿನ್ನೆ ನಡೆದ ರೈಲು ದುರಂತದ ಪರಿಣಾಮವಾಗಿ ಮರಳಿ ರಾಜ್ಯಕ್ಕೆ ಬರಲು ಪರಿತಪಿಸುತ್ತಿದ್ದ ತಂಡಕ್ಕೆ ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಸಹಾಯ ಹಸ್ತ ಚಾಚಿದ್ದಾರೆ. 
 
ತಂಡದ ತರಬೇತುದಾರರು ಸೇರಿದಂತೆ 32 ಸದಸ್ಯರನ್ನೊಳಗೊಂಡ ತಂಡಕ್ಕೆ ಲಾಡ್ ಅವರು ಕಲ್ಕತ್ತಾದಿಂದ ಬೆಂಗಳೂರಿಗೆ ವಿಮಾನ ಟಿಕೆಟ್ ಹಾಗೂ ಸೂಕ್ತ ವಸತಿ‌, ಊಟದ ವ್ಯವಸ್ಥೆಯನ್ನು ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿಸಿ ವಿವಾಹವಾಗುವುದಾಗಿ ನಂಬಿಸಿ ಯುವತಿಗೆ ಮೋಸ