Webdunia - Bharat's app for daily news and videos

Install App

ಲಾಕ್ ಡೌನ್ ಇದ್ರೂ ಸೇಂದಿ, ಕಳ್ಳಭಟ್ಟಿ ಮಾರಾಟ ಭಲೇ ಜೋರು

Webdunia
ಶುಕ್ರವಾರ, 3 ಏಪ್ರಿಲ್ 2020 (19:41 IST)
ದೇಶಾದ್ಯಂತ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದರೂ ಇಲ್ಲಿ ಮಾತ್ರ ಕಲಬೆರಕೆ ಸೇಂದಿ, ಕಳ್ಳಭಟ್ಟಿ ಅಕ್ರಮವಾಗಿ ಮಾರಾಟವಾಗುತ್ತಲೇ ಇದೆ.

ಬೀದರ ನಗರದ ವಡ್ಡರ ಕಾಲೋನಿಯಲ್ಲಿ ವಿವಿಧ ಕಡೆಗಳಲ್ಲಿ ಅಬಕಾರಿ ದಾಳಿ ನಡೆಸಿ ಅಕ್ರಮವಾಗಿ ತಯಾರಿಸಿ ಮಾರಾಟದ ಉದ್ದೇಶಕ್ಕಾಗಿ ಸಂಗ್ರಹಿಸಿಟ್ಟಿದ 240 ಲೀಟರ್ ಕಲಬೆರಕೆ ಸೇಂದಿ ಹಾಗೂ 8 ಲೀಟರ್ ಕಳ್ಳಭಟ್ಟಿ ಸರಾಯಿ ಇವುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರತ್ಯೇಕವಾಗಿ 3 ಪ್ರಕರಣಗಳನ್ನು ದಾಖಲಿಸಲಾಗಿದೆ. ಆರೋಪಿಗಳಾದ ಚಿನ್ನಯ್ಯ ತಂದೆ ತಿಮ್ಮಣ್ಣ, ಸುರೇಶ ತಂದೆ ಚಂದ್ರಪ್ಪ,  ನಾಗರಾಜ ತಂದೆ ನಾಗಪ್ಪ ಈ ಮೂರು ಆರೋಪಿಗಳು ದಾಳಿ ಸಮಯದಲ್ಲಿ ಪರಾರಿಯಾಗಿದ್ದು, ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದ್ದು ತನಿಖೆ ಮುಂದುವರೆದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments