ಲಾಕ್ ಡೌನ್ ಇದ್ರೂ ಸೇಂದಿ, ಕಳ್ಳಭಟ್ಟಿ ಮಾರಾಟ ಭಲೇ ಜೋರು

Webdunia
ಶುಕ್ರವಾರ, 3 ಏಪ್ರಿಲ್ 2020 (19:41 IST)
ದೇಶಾದ್ಯಂತ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದರೂ ಇಲ್ಲಿ ಮಾತ್ರ ಕಲಬೆರಕೆ ಸೇಂದಿ, ಕಳ್ಳಭಟ್ಟಿ ಅಕ್ರಮವಾಗಿ ಮಾರಾಟವಾಗುತ್ತಲೇ ಇದೆ.

ಬೀದರ ನಗರದ ವಡ್ಡರ ಕಾಲೋನಿಯಲ್ಲಿ ವಿವಿಧ ಕಡೆಗಳಲ್ಲಿ ಅಬಕಾರಿ ದಾಳಿ ನಡೆಸಿ ಅಕ್ರಮವಾಗಿ ತಯಾರಿಸಿ ಮಾರಾಟದ ಉದ್ದೇಶಕ್ಕಾಗಿ ಸಂಗ್ರಹಿಸಿಟ್ಟಿದ 240 ಲೀಟರ್ ಕಲಬೆರಕೆ ಸೇಂದಿ ಹಾಗೂ 8 ಲೀಟರ್ ಕಳ್ಳಭಟ್ಟಿ ಸರಾಯಿ ಇವುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರತ್ಯೇಕವಾಗಿ 3 ಪ್ರಕರಣಗಳನ್ನು ದಾಖಲಿಸಲಾಗಿದೆ. ಆರೋಪಿಗಳಾದ ಚಿನ್ನಯ್ಯ ತಂದೆ ತಿಮ್ಮಣ್ಣ, ಸುರೇಶ ತಂದೆ ಚಂದ್ರಪ್ಪ,  ನಾಗರಾಜ ತಂದೆ ನಾಗಪ್ಪ ಈ ಮೂರು ಆರೋಪಿಗಳು ದಾಳಿ ಸಮಯದಲ್ಲಿ ಪರಾರಿಯಾಗಿದ್ದು, ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದ್ದು ತನಿಖೆ ಮುಂದುವರೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶದ ಶ್ರೀಮಂತ ನಾಗರಿಕ ಪರಂಪರೆ ಬಗ್ಗೆ ರಾಜನಾಥ ಸಿಂಗ್ ಶ್ಲಾಘನೆ

ಬಳ್ಳಾರಿ ಗಲಭೆ ಪ್ರಕರಣ, ಜನಾರ್ಧನ ರೆಡ್ಡಿ ಮನೆಯಲ್ಲಿ ಮತ್ತೊಂದು ಬುಲೆಟ್ ಪತ್ತೆ

ಬಳ್ಳಾರಿ ಶೂಟೌಟ್‌, ಮುಂದಿನ ದಿನಗಳಲ್ಲಿ ಇದಕ್ಕಿಂದ ವಿಜೃಂಭಣೆಯಿಂದ ಪುತ್ಥಳಿ ಅನಾವರಣ

ಅಕ್ರಮ ಹಣ ವರ್ಗಾವಣೆ, ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಪಟೇಲ್ ಅರೆಸ್ಟ್‌

ಬಳ್ಳಾರಿ ಶೂಟೌಟ್ ಪ್ರಕರಣ, ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಮಧುಬಂಗಾರಪ್ಪ

ಮುಂದಿನ ಸುದ್ದಿ
Show comments