Webdunia - Bharat's app for daily news and videos

Install App

ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ಕೊರತೆ: ರೋಗಿಗಳ ಪರದಾಟ

Webdunia
ಗುರುವಾರ, 6 ಸೆಪ್ಟಂಬರ್ 2018 (17:14 IST)
ಡಾ.ರಾಜ್ ಕುಮಾರ್ ರಸ್ತೆಯಲ್ಲಿರುವ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ಕೊರತೆ ಇರೋದ್ರಿಂದ ರೋಗಿಗಳು ಪರದಾಡುವಂತಾಗಿದೆ. 

ಬಳ್ಳಾರಿಯ ಸರಕಾರಿ ಜಿಲ್ಲಾಸ್ಪತ್ರೆಗೆ ಹೆರಿಗೆ, ಮಕ್ಕಳು ಮತ್ತು ಜನರಲ್ ಚಿಕಿತ್ಸೆಗಾಗಿ ಪ್ರತಿನಿತ್ಯ ಸಾವಿರಾರು ರೋಗಿಗಳು ಅಗಮಿಸುತ್ತಿದ್ದಾರೆ. ಅದೇ ರೀತಿ ಹೆರಿಗೆಗಾಗಿ ಪ್ರತಿನಿತ್ಯ 60 ಕ್ಕೂ ಹೆಚ್ಚು ಗರ್ಭಿಣಿಯರು  ದಾಖಲಾಗುತ್ತಾರೆ. ಇತ್ತೀಚೆಗೆ ಸರಿಯಾದ ಸಮಯಕ್ಕೆ ವೈದ್ಯರು ಬಾರದೇ ಇರೋದ್ರಿಂದ ರೋಗಿಗಳು ಪರದಾಡುವಂತಾಗಿದೆ. 

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಬಸರೆಡ್ಡಿ ಕಚೇರಿ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದಾರೆ. ಅವರ ಅನುಪಸ್ಥಿತಿ ಗಮನಿಸಿ ಅನೇಕ ವೈದ್ಯರು  ಆಸ್ಪತ್ರೆಗೆ ಬಾರದೇ ಚಕ್ಕರ್ ಹೊಡೆದಿದ್ದಾರೆ. ಮಕ್ಕಳು ಮತ್ತು ಮಹಿಳೆಯರ ವಿಭಾಗದಲ್ಲಿ ಒಬ್ಬರೇ ವೈದ್ಯರು ಇರೋದ್ರಿಂದ ಅನಿವಾರ್ಯವಾಗಿ ರೋಗಿಗಳು ಮತ್ತು ಅವರ ಪೋಷಕರು ಸಕಾಲಕ್ಕೆ ಚಿಕಿತ್ಸೆಗೆ ಒಳಗಾಗದೇ ಸರದಿ ಸಾಲಿನಲ್ಲಿ ಕಾಯುವ ಪರಿಸ್ಥಿತಿ ಬಂದೊದಗಿದೆ. ರೋಗಿಗಳ ಪರದಾಟ ಇಲ್ಲಿ ಸಾಮಾನ್ಯವಾಗಿದೆ ಎಂಬ ಆರೋಪಗಳು ಪದೇ ಪದೇ ಕೇಳಿಬರುತ್ತಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಪ್ರೆಗ್ನೆನ್ಸಿಗೆ ಟ್ರೈ ಮಾಡುತ್ತಿದ್ದರೆ ಮಹಿಳೆಯರು ಇದನ್ನು ಗಮನಿಸಬೇಕು ಅಂತಾರೆ ಡಾ ಪದ್ಮಿನಿ ಪ್ರಸಾದ್

ಅಂದು ಮುಖ್ಯಮಂತ್ರಿ ಆಗುವ ಆಸೆ ಈಡೇರಲಿಲ್ಲ ಎಂದು ಈಗ ಈಡೇರಿಸಿಕೊಳ್ತಾರಾ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments