Webdunia - Bharat's app for daily news and videos

Install App

ಬಜೆಟ್ ಬಳಿಕ ರಾಜ್ಯ ಸರ್ಕಾರಕ್ಕೆ ಅನುದಾನದ ಕೊರತೆ

Webdunia
ಶನಿವಾರ, 7 ಮಾರ್ಚ್ 2020 (10:46 IST)
ಬೆಂಗಳೂರು : ಬಜೆಟ್ ಬಳಿಕ ರಾಜ್ಯ ಸರ್ಕಾರಕ್ಕೆ ಅನುದಾನದ ಕೊರತೆ ಉಂಟಾಗಿದ್ದು,  ಪೊಲೀಸರಿಗೆ ಸಂಬಳ ನೀಡಲೂ ಆಗದಷ್ಟು ಅನುದಾನ ಕೊರತೆಯಾಗಿದೆ ಎನ್ನಲಾಗಿದೆ.


ಅನುದಾನ ಇಲ್ಲದೇ ಸದ್ಯಕ್ಕೆ ಪೊಲೀಸರಿಗೆ ಸಂಬಳವಿಲ್ಲ. ಫೆಬ್ರವರಿ ತಿಂಗಳ ಸಂಬಳ ಕೊಡದಿರುವುದಕ್ಕೆ ಆಯುಕ್ತರ ವಿವರಣೆ ನೀಡಿದ್ದು, ಅನುದಾನದ ಕೊರತೆಯಿಂದ ಸಂಬಳ ವಿಳಂಬದ ಬಗ್ಗೆ ನೋಟಿಸ್ ನೀಡಿದ್ದಾರೆ.


ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್ ನೋಟಿಸ್ ನೀಡಿದ್ದು, ಡಿಸಿಪಿ, ಎಸಿಪಿ, ಮತ್ತು ಪಿಐಗಳಿಗೆ  ಸಭೆಗಳ ಮೂಲಕ ಸಿಬ್ಬಂದಿ ಗಮನಕ್ಕೆ ತರಲು ಫ್ಯಾಕ್ಸ್ ಸಂದೇಶದ ಮೂಲಕ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments