Webdunia - Bharat's app for daily news and videos

Install App

ಮುನಿಯಪ್ಪ ಪ್ರಚಾರಕ್ಕೆ ಮುಖಂಡರ ಕೊರತೆ

Webdunia
ಶುಕ್ರವಾರ, 31 ಮಾರ್ಚ್ 2023 (15:46 IST)
ಕಾಂಗ್ರೆಸ್​ ಮಾಜಿ ಕೇಂದ್ರ ಸಚಿವ K.H.ಮುನಿಯಪ್ಪ ಬೆಂಗಳೂರಿನ ದೇವನಹಳ್ಳಿಯಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, K.H.ಮುನಿಯಪ್ಪಗೆ ಸಂಕಷ್ಟ ಎದುರಾಗಿದೆ. K.H.ಮುನಿಯಪ್ಪ ವಿರುದ್ಧ ಸಾಕಷ್ಟು ಕಾಂಗ್ರೆಸ್ ನಾಯಕರು ಬಂಡಾಯವೆದ್ದಿದ್ದು, K.H.ಮುನಿಯಪ್ಪ ಪ್ರಚಾರಕ್ಕೆ ಮುಖಂಡರ ಕೊರತೆ ಎದ್ದು ಕಾಣ್ತಿದೆ.. ಈ ಹಿನ್ನೆಲೆಯಲ್ಲಿ K.H ಮುನಿಯಪ್ಪ ಬಹಿರಂಗ ಪ್ರಚಾರಕ್ಕೆ ಹಿಂದೇಟು ಹಾಕಿದ್ದಾರೆ. ಟಿಕೆಟ್ ಘೋಷಣೆ ಆದ್ರೂ K.H ಮುನಿಯಪ್ಪ ಕ್ಷೇತ್ರದಲ್ಲಿ ಕಾಣ್ತಿಲ್ಲ..ಕೇವಲ ಸಮುದಾಯದ ಮುಖಂಡರೊಂದಿಗೆ ಕ್ಷೇತ್ರ ಸಂಚಾರ ಮಾಡ್ತಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಸ್ವಾತಂತ್ರ್ಯ ದಿನ ಜೈಲಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್ ಏನ್ಮಾಡಿದ್ರು ಗೊತ್ತಾ

ಮಿಷನ್ ಸುದರ್ಶನ್ ಘೋಷಿಸಿದ ಪ್ರಧಾನಿ ಮೋದಿ: ಹೀಗಂದರೆ ಏನು ಇಲ್ಲಿದೆ ವಿವರ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ಸುದ್ದಿ
Show comments