Webdunia - Bharat's app for daily news and videos

Install App

ಸಿತಾಫಲಕ್ಕೆ ಮಳೆ ಕೊರತೆ: ಜನರಿಗೆ ನಿರಾಸೆ

Webdunia
ಮಂಗಳವಾರ, 30 ಅಕ್ಟೋಬರ್ 2018 (19:33 IST)
ದಸರಾ ಹಬ್ಬದ ಸಂದರ್ಭದಲ್ಲಿ ಸಿತಾಫಲ ಮಾರುಕಟ್ಟೆಗೆ ಲಗ್ಗೆ ಇಡುತ್ತಿತ್ತು. ಆದರೆ ಮಳೆ ಕೊರತೆ ಕಾರಣದಿಂದ ಈ ಬಾರಿ ಸಾಕಷ್ಟು ಪ್ರಮಾಣದಲ್ಲಿ ಸಿತಾಫಲ ಲಭ್ಯವಾಗುತ್ತಿಲ್ಲ.

ಸಿತಾಫಲ ಪ್ರಿಯರಿಗೆ ಈ ಬಾರಿ ಕೊಂಚ ನಿರಾಸೆ ಕಾದಿದೆ. ಪ್ರತಿ ಬಾರಿ ದಸರಾ ಸಂದರ್ಭದಲ್ಲಿ ಮಾರುಕಟ್ಟೆಯಲ್ಲಿ ಹೇರಳವಾಗಿ ಸಿತಾಫಲ ಬರುತ್ತಿತ್ತು. ಆದರೆ ಈಗ ಮಳೆ ಕೊರತೆ ಸಿತಾಫಲ ಬೆಳೆಗೆ ಕಾಡುತ್ತಿದೆ. ಮಳೆ ಕೊರತೆಯಿಂದಾಗಿ ಹಣ್ಣುಗಳು ಕೂಡ ಮಾರುಕಟ್ಟೆಯಲ್ಲಿ ವಿರಳವಾಗುತ್ತಿದ್ದು, ಬೆಲೆ ಏರಿಕೆಯೂ ಕಾಣುತ್ತಿದೆ.

ಹೈದ್ರಾಬಾದ್ ಕರ್ನಾಟಕ ಸೇರಿದಂತೆ ತೆಲಂಗಾಣ, ಹೈದ್ರಾಬಾದ್, ಪಿಟಲಂ, ಮಹಾರಾಷ್ಟ್ರದ ಲಾತೂರ್ ಮತ್ತಿತರ ಕಡೆಗಳಿಗೆ ರಫ್ತಾಗುತ್ತಿದ್ದ ಸಿತಾಫಲದ ಪ್ರಮಾಣದಲ್ಲಿಯೂ ಈ ಬಾರಿ ಗಣನೀಯವಾಗಿ ಇಳಿಕೆಯಾಗಿದೆ.

ಮಳೆ ಕೊರತೆ ಕಾರಣದಿಂದ ಸಿತಾಫಲ ಗಿಡಗಳು ಬಹುತೇಕ ಕಡೆಗಳಲ್ಲಿ ಒಣಗಿವೆ. ಹೀಗಾಗಿ ಹಣ್ಣು ಮಾರುಕಟ್ಟೆಯಲ್ಲಿ ಕಡಿಮೆ ಪ್ರಮಾಣದಲ್ಲಿ ಕಾಣಸಿಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮನ್ನು ಇನ್ಯಾರು ಪ್ರಶ್ನೆ ಮಾಡಬೇಕಿತ್ತು: ರಾಹುಲ್ ಗಾಂಧಿ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ಟ್ರೋಲ್

Video: ನೀವು ರಷ್ಯಾ ಜೊತೆ ವ್ಯಾಪಾರ ಮಾಡ್ತೀರಂತೆ ಎಂದಿದ್ದಕ್ಕೆ ಇಂಗು ತಿಂದ ಮಂಗನಂತಾದ ಡೊನಾಲ್ಡ್ ಟ್ರಂಪ್

Uttarkashi cloudburst: ಮೇಘಸ್ಪೋಟದಿಂದ ಉತ್ತರಕಾಶಿ ಗ್ರಾಮವಿಡೀ ಕೆಸರಿನಲ್ಲಿ ಮುಳುಗಿರುವ ವಿಡಿಯೋ

Karnataka Weather: ಬೆಂಗಳೂರಿಗರೇ ಇಂದಿನ ಹವಾಮಾನದ ಬಗ್ಗೆ ಎಚ್ಚರ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂದಿನ ಸುದ್ದಿ
Show comments