Webdunia - Bharat's app for daily news and videos

Install App

ನೀರಿನ ಅಭಾವ...ನೀರು ಬಿಡಲು ಸಾಧ್ಯವಿಲ್ಲ

Webdunia
ಗುರುವಾರ, 21 ಸೆಪ್ಟಂಬರ್ 2023 (16:24 IST)
ಇನ್ನು ಸುಪ್ರೀಂಕೋರ್ಟ್​ನಲ್ಲಿ ಕರ್ನಾಟಕ ಪರ ವಾದ ಮಂಡಿಸಿದ ಶ್ಯಾಮ್​ ದಿವಾನ್​ ಅವರ ವಾದ ಏನು ಎಂಬುದನ್ನು ನೋಡುವಾದರೆ, ಸಂಕಷ್ಟದಲ್ಲೂ ತಮಿಳುನಾಡಿಗೆ ನೀರು ಬಿಡಲಾಗಿದೆ.. ಮಳೆ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಇದೆ.. ಕಾವೇರಿ ಪ್ರಾಧಿಕಾರ ಹೇಳಿದಂತೆ ನೀರು ಹರಿಸಲಾಗಿದೆ.. CWMA ಕೊಟ್ಟಿರುವ ಆದೇಶವನ್ನ ಪಾಲಿಸಿದ್ದೇವೆ ಎಂದು ತಿಳಿಸಿದ್ರು.. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನ ಈವರೆಗೂ ಪಾಲಿಸಿದ್ದೇವೆ.. ಕರ್ನಾಟಕದಲ್ಲಿ 56% ಮಳೆಯ ಕೊರತೆ ಉಂಟಾಗಿದೆ.. CWRC 6,500 ಕ್ಯೂಸೆಕ್‌ ನೀರು ಹರಿಸಲು ಸೂಚಿಸಿದೆ.. CWMA 5000 ಕ್ಯೂಸೆಕ್‌ ನೀರು ಬಿಡಲು ಆದೇಶಿಸಿದೆ.. ಕೇಂದ್ರದ ಮಧ್ಯಸ್ಥಿಕೆಗೆ ಕೇಳಿದ್ದೇವೆ ಎಂದು ಕರ್ನಾಟಕ ಮನವರಿಕೆ ಮಾಡ್ತು.. ನೀರಿನ ಅಭಾವ ಇರೋದ್ರಿಂದ ನೀರು ಬಿಡಲು ಕಷ್ಟ ಎಂದು ಕರ್ನಾಟಕ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments