Webdunia - Bharat's app for daily news and videos

Install App

ಕೂದಲು ಉದುರಿತೆಂದು ಈಕೆ ಮಾಡಿದ ಅನಾಹುತವೇನು ಗೊತ್ತಾ?!

Webdunia
ಸೋಮವಾರ, 3 ಸೆಪ್ಟಂಬರ್ 2018 (09:05 IST)
ಬೆಂಗಳೂರು: ಹೆಣ್ಣಿಗೆ ಕೂದಲೇ ಸೌಂದರ್ಯ. ಹಾಗಂತ ಕೂದಲು ಉದುರಿದರೆ ಅದು ಮರಳಲು ಹಲವು ದಾರಿಗಳಿವೆ. ಆದರೆ ಈ ಹುಡುಗಿ ಮಾಡಿದ ಅನಾಹುತವೇನು ಗೊತ್ತಾ?
 

ಮಡಿಕೇರಿಯ ನಿಟ್ಟೂರಿನಲ್ಲಿ ಯುವತಿಯೊಬ್ಬಳು ಕೂದಲು ಉದುರಿತೆಂದು ಜೀವವನ್ನೇ ಕಳೆದುಕೊಂಡಿದ್ದಾಳೆ! ಹೇರ್ ಸ್ಟ್ರೈಟನಿಂಗ್ ಮಾಡಿಸಿದ ಮೇಲೆ ಕೂದಲು ಸಂಪೂರ್ಣ ಉದುರಿತೆಂದು ಈಕೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ!

ಮೈಸೂರಿನಲ್ಲಿ ಬಿಬಿಎ ಓದುತ್ತಿದ್ದ ಹುಡುಗಿ 19 ವರ್ಷದ ಗಂಗಮ್ಮ ಇಂತಹ ಕೆಲಸ ಮಾಡಿದ ಯುವತಿ. ಕೂದಲು ಉದುರಲು ಪ್ರಾರಂಭವಾದ ಮೇಲೆ ಕಾಲೇಜಿಗೆ ಹೋಗುವುದಿಲ್ಲ ಎಂದು ಈಕೆ ರಂಪಾಟ ಮಾಡಿದ್ದಳಂತೆ. ಆದರೆ ಮನೆಯವರು ಸಮಾಧಾನಿಸಿ ಕಾಲೇಜಿಗೆ ಕಳುಹಿಸಿದ್ದರು. ಆದರೆ ಪಿಜಿಯಲ್ಲಿ ವಾಸ್ತವ್ಯವಿದ್ದ ಈಕೆ ಆ.28 ರಿಂದ ನಾಪತ್ತೆಯಾಗಿದ್ದಳು. ಈ ಸಂಬಂಧ ಪಿಜಿ ಮಾಲಿಕರು ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಈಕೆಯ ಮೃತದೇಹ ಲಕ್ಷ್ಮಣ ತೀರ್ಥ ನದಿಯಲ್ಲಿ ಪತ್ತೆಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣದಲ್ಲಿ ಸಿಎಂ ಪತ್ನಿಗೆ ರಿಲೀಫ್: ಇಡಿಗೆ ಸುಪ್ರೀಂಕೋರ್ಟ್ ಛೀಮಾರಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಡಾ ಭುಜಂಗ ಶೆಟ್ಟಿ ನೀಡಿದ್ದ ಈ ಸಲಹೆ ಗಮನಿಸಿ

ಮುಂದಿನ ಸುದ್ದಿ
Show comments