Webdunia - Bharat's app for daily news and videos

Install App

ಕೂದಲು ಉದುರಿತೆಂದು ಈಕೆ ಮಾಡಿದ ಅನಾಹುತವೇನು ಗೊತ್ತಾ?!

Webdunia
ಸೋಮವಾರ, 3 ಸೆಪ್ಟಂಬರ್ 2018 (09:05 IST)
ಬೆಂಗಳೂರು: ಹೆಣ್ಣಿಗೆ ಕೂದಲೇ ಸೌಂದರ್ಯ. ಹಾಗಂತ ಕೂದಲು ಉದುರಿದರೆ ಅದು ಮರಳಲು ಹಲವು ದಾರಿಗಳಿವೆ. ಆದರೆ ಈ ಹುಡುಗಿ ಮಾಡಿದ ಅನಾಹುತವೇನು ಗೊತ್ತಾ?
 

ಮಡಿಕೇರಿಯ ನಿಟ್ಟೂರಿನಲ್ಲಿ ಯುವತಿಯೊಬ್ಬಳು ಕೂದಲು ಉದುರಿತೆಂದು ಜೀವವನ್ನೇ ಕಳೆದುಕೊಂಡಿದ್ದಾಳೆ! ಹೇರ್ ಸ್ಟ್ರೈಟನಿಂಗ್ ಮಾಡಿಸಿದ ಮೇಲೆ ಕೂದಲು ಸಂಪೂರ್ಣ ಉದುರಿತೆಂದು ಈಕೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ!

ಮೈಸೂರಿನಲ್ಲಿ ಬಿಬಿಎ ಓದುತ್ತಿದ್ದ ಹುಡುಗಿ 19 ವರ್ಷದ ಗಂಗಮ್ಮ ಇಂತಹ ಕೆಲಸ ಮಾಡಿದ ಯುವತಿ. ಕೂದಲು ಉದುರಲು ಪ್ರಾರಂಭವಾದ ಮೇಲೆ ಕಾಲೇಜಿಗೆ ಹೋಗುವುದಿಲ್ಲ ಎಂದು ಈಕೆ ರಂಪಾಟ ಮಾಡಿದ್ದಳಂತೆ. ಆದರೆ ಮನೆಯವರು ಸಮಾಧಾನಿಸಿ ಕಾಲೇಜಿಗೆ ಕಳುಹಿಸಿದ್ದರು. ಆದರೆ ಪಿಜಿಯಲ್ಲಿ ವಾಸ್ತವ್ಯವಿದ್ದ ಈಕೆ ಆ.28 ರಿಂದ ನಾಪತ್ತೆಯಾಗಿದ್ದಳು. ಈ ಸಂಬಂಧ ಪಿಜಿ ಮಾಲಿಕರು ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಈಕೆಯ ಮೃತದೇಹ ಲಕ್ಷ್ಮಣ ತೀರ್ಥ ನದಿಯಲ್ಲಿ ಪತ್ತೆಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments