Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಖತರ್ನಾಕ್ ಕಳ್ಳಿಯ ಬಂಧನ

Webdunia
ಶನಿವಾರ, 22 ನವೆಂಬರ್ 2014 (13:15 IST)
ಬೆಂಗಳೂರಿನಲ್ಲಿ ಖತರ್ನಾಕ್ ಕಳ್ಳಿಯನ್ನು ಬಂಧಿಸಲಾಗಿದೆ. ಡ್ರಾಪ್ ಕೊಡುವ ನೆಪದಲ್ಲಿ ಪ್ರಯಾಣಿಕರನ್ನು ಕಾರಿನಲ್ಲಿ ಕೂರಿಸಿಕೊಂಡು ಸುಲಿಗೆ ಮಾಡುತ್ತಿದ್ದ ಆಶಾ ಅಲಿಯಾಸ್ ಸೌಂದರ್ಯ ಅಲಿಯಾಸ್ ಕವಿತಾ ಎಂಬವಳನ್ನು ಪೊಲೀಸರು ಬಂಧಿಸಿದ್ದಾರೆ.

ತಾನು ಸಿವಿಲ್ ಪೊಲೀಸ್ ಎಂದು ಬೆದರಿಸಿ ಅತ್ಯಾಚಾರದ ದೂರನ್ನು ನೀಡುವುದಾಗಿ ಬೆದರಿಕೆ ಹಾಕಿ ಪ್ರಯಾಣಿಕರಿಂದ ಹಣ, ಆಭರಣ ಸುಲಿಗೆ ಮಾಡುತ್ತಿದ್ದಳು. 50 ವರ್ಷ ಮೇಲ್ಪಟ್ಟ ಪುರುಷರೇ ಇವಳ ಗುರಿಯಾಗಿದ್ದಳು.

ಪೊಲೀಸರು ಮಫ್ತಿಯಲ್ಲಿ ಅವಳಿದ್ದ ಕಾರನ್ನು ಹತ್ತಿದಾಗ ಅವರಿಗೆ ಕೂಡ ನಗದು ಹಣ ನೀಡದಿದ್ದರೆ ಅತ್ಯಾಚಾರದ ದೂರನ್ನು ನೀಡುವುದಾಗಿ ಬೆದರಿಸಿ ಹಣ, ಚಿನ್ನಾಭರಣ ಕೀಳಲು ಪ್ರಯತ್ನಿಸಿದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments