ದಸರಾಗೆ ಕಾಡಿನಿಂದ ನಾಡಿಗೆ ಆಗಮಿಸಿದ ಲಕ್ಚ್ಮೀ ಆನೆ..!

Webdunia
ಬುಧವಾರ, 14 ಸೆಪ್ಟಂಬರ್ 2022 (21:06 IST)
ದಸರೆಗೆ ಕಾಡಿನಿಂದ ನಾಡಿಗೆ ಆಗಮಿಸಿರುವ ಲಕ್ಷ್ಮಿ ಎಂಬ ಆನೆ ಅರಮನೆ ಕೋಡಿ ಸೋಮೇಶ್ವರ ದೇಗುಲದ ಬಳಿ ಗಂಡು ಮರಿಗೆ ಜನ್ಮ ನೀಡಿದೆ. ರಾಂಪುರ ಆನೆ ಶಿಬಿರದಲ್ಲಿ ಲಕ್ಷ್ಮಿ ಅರ್ಜುನ ಆನೆ ಜೊತೆ ಸೇರಿತ್ತು. ತಾಯಿ ಆನೆ ಲಕ್ಷ್ಮಿ ಮತ್ತು ಮರಿ ಆನೆ ಎರಡು ಆರೋಗ್ಯವಾಗಿವೆ. 15 ವರ್ಷದ ಹಿಂದೆ ದಸರೆಗೆ ಬಂದಿದ್ದ ಸರಳ ಸಹಾ ಅರಮನೆಯಲ್ಲೇ ಮರಿಗೆ ಜನ್ಮ ನೀಡಿತ್ತು. ಸರಳ ಜನ್ಮ ನೀಡಿದ ಮರಿಗೆ ಚಾಮುಂಡಿ ಎಂದು ಹೆಸರಿಡಲಾಗಿತ್ತು.ಲಕ್ಷ್ಮಿ ಹಾಗೂ ಮರಿ ಆನೆಗಳನ್ನು ಲಾಯದಿಂದ ಬೇರ್ಪಡಿಸಿದ ಅರಣ್ಯ ಇಲಾಖೆ. 
ನಿರ್ಬಂಧಿತ ಪ್ರದೇಶದಲ್ಲಿ ಲಕ್ಷ್ಮಿಗೆ ಆರೈಕೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments