Webdunia - Bharat's app for daily news and videos

Install App

ದಸರಾಗೆ ಕಾಡಿನಿಂದ ನಾಡಿಗೆ ಆಗಮಿಸಿದ ಲಕ್ಚ್ಮೀ ಆನೆ..!

Webdunia
ಬುಧವಾರ, 14 ಸೆಪ್ಟಂಬರ್ 2022 (21:06 IST)
ದಸರೆಗೆ ಕಾಡಿನಿಂದ ನಾಡಿಗೆ ಆಗಮಿಸಿರುವ ಲಕ್ಷ್ಮಿ ಎಂಬ ಆನೆ ಅರಮನೆ ಕೋಡಿ ಸೋಮೇಶ್ವರ ದೇಗುಲದ ಬಳಿ ಗಂಡು ಮರಿಗೆ ಜನ್ಮ ನೀಡಿದೆ. ರಾಂಪುರ ಆನೆ ಶಿಬಿರದಲ್ಲಿ ಲಕ್ಷ್ಮಿ ಅರ್ಜುನ ಆನೆ ಜೊತೆ ಸೇರಿತ್ತು. ತಾಯಿ ಆನೆ ಲಕ್ಷ್ಮಿ ಮತ್ತು ಮರಿ ಆನೆ ಎರಡು ಆರೋಗ್ಯವಾಗಿವೆ. 15 ವರ್ಷದ ಹಿಂದೆ ದಸರೆಗೆ ಬಂದಿದ್ದ ಸರಳ ಸಹಾ ಅರಮನೆಯಲ್ಲೇ ಮರಿಗೆ ಜನ್ಮ ನೀಡಿತ್ತು. ಸರಳ ಜನ್ಮ ನೀಡಿದ ಮರಿಗೆ ಚಾಮುಂಡಿ ಎಂದು ಹೆಸರಿಡಲಾಗಿತ್ತು.ಲಕ್ಷ್ಮಿ ಹಾಗೂ ಮರಿ ಆನೆಗಳನ್ನು ಲಾಯದಿಂದ ಬೇರ್ಪಡಿಸಿದ ಅರಣ್ಯ ಇಲಾಖೆ. 
ನಿರ್ಬಂಧಿತ ಪ್ರದೇಶದಲ್ಲಿ ಲಕ್ಷ್ಮಿಗೆ ಆರೈಕೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments