Webdunia - Bharat's app for daily news and videos

Install App

ಕೆರೆ ಗಬ್ಬು ನಿವಾಸಿಗಳ ಪರದಾಟ

Webdunia
ಸೋಮವಾರ, 21 ಮಾರ್ಚ್ 2022 (15:14 IST)
ಒಂದು ಕಾಲದಲ್ಲಿ ನೀರು ತುಂಬಿ ವಲಸೆ ಹಕ್ಕಿಗಳು ಹಾಗೂ ಸುಂದರವಾದ ಹೂವುಗಳಿಗೆ ನೆಲೆಯಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ನಗರದ (ಹಳೆ ವಿಮಾನ ನಿಲ್ದಾಣದ ಆಚೆ) ವಿಭೂತಿ ಪುರ ಕೆರೆ ಈಗ ಸರಿಯಾದ ನಿರ್ವಹಣೆಯಿಲ್ಲದೆ ಸೊರಗುತ್ತಿದೆ.
ಒಂದು ಕಡೆ ಮಾತ್ರ ನೀರು ನಿಂತಿದ್ದು, ಉಳಿದೆಲ್ಲಾ ಕಡೆಗಳಲ್ಲಿ ಗಿಡಗಂಟೆಗಳು ಬೆಳೆದು ನಿಂತಿವೆ.
 
ಗತ ವೈಭವದ ದಿನಗಳಲ್ಲಿ ಕೆರೆಯನ್ನು ನೋಡಿದ ವಾಯುವಿಹಾರಿಗಳು, ಅದರ ಈಗ ಸ್ಥಿತಿ ಕಂಡು ಆಕ್ರೋಶಗೊಂಡಿದ್ದಾರೆ.
ಕೆರೆಯ ತುಂಬೆಲ್ಲಾ ಗಿಡಗಂಟಿಗಳು ನಾಯಿಕೊಡೆಗಳಂತೆ ಬೆಳೆದಿವೆ. ಕೆರೆಯ ಒಂದು ತುದಿಯಲ್ಲಿರುವ ಉದ್ಯಾನವನ ಶಿಥಿಲಾವಸ್ಥೆಯಲ್ಲಿದೆ. ಇಲ್ಲಿ ಮಕ್ಕಳಿಗಾಗಿ ಇದ್ದ ಉಪಕರಣಗಳು ಮುರಿದು ಬಿದ್ದಿವೆ.
 
ಒಂದು ಕಾಲದಲ್ಲಿ 43 ಎಕರೆಗೆ ಚಾಚಿಕೊಂಡಿದ್ದ ಕೆರೆ ಗಾತ್ರ ಇದೀಗ ಒತ್ತುವರಿಯಿಂದಾಗಿ ಕುಗ್ಗಿದೆ. ಕೆರೆಯ ಸುತ್ತಲಿನ ಮನೆಗಳಿಂದ ಸಂಸ್ಕರಿಸದ ಚರಂಡಿ ನೀರನ್ನು ಹರಿಸುತ್ತಿರುವುದರಿಂದ ಅದು ಹಾಳಾಗಿದೆ ಎಂದು ಹೆಸರು ಹೇಳಲು ಇಚ್ಚಿಸದ ನಿವಾಸಿಯೊಬ್ಬರು ದು:ಖ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments