Webdunia - Bharat's app for daily news and videos

Install App

ನಗರದ ಹಲವೆಡೆ ಕೆರೆ ಒತ್ತುವರಿ ಕಾರ್ಯಶುರು

Webdunia
ಸೋಮವಾರ, 12 ಸೆಪ್ಟಂಬರ್ 2022 (19:43 IST)
ನಗರದ ಹಲವೆಡೆ ಈಗಾಗಲೇ ಕೆರೆ ಒತ್ತುವರಿ ಕಾರ್ಯ ಶುರುವಾಗಿದೆ.ಸರ್ವೇ ಕಾರ್ಯ ನಡೆಯುತ್ತಿದೆ, ಯಾವ ಯಾವ ಜಾಗ ಅಂತ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.ಕಂದಾಯ ಇಲಾಖೆಯಿಂದ ಕೋಡ ನೋಟಿಸ್ ಜಾರಿ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
 
ಸರ್ವೇ ಕಾರ್ಯದಲ್ಲಿ ಎಲ್ಲವನ್ನು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲಾಗುತ್ತದೆ.ಬಿಬಿಎಂಪಿ ಆಸ್ತಿಯನ್ನು ಕೂಡಲೇ ಒತ್ತುವರಿ ಮಾಡಲಾಗುತ್ತದೆ.ಬಿಬಿಎಂಪಿ ಆಸ್ತಿಯಲ್ಲದ ಜಾಗವನ್ನು ಕಂದಾಯ ಇಲಾಖೆಯಿಂದ ನೋಟಿಸ್ ನೀಡಿ ಒತ್ತುವರಿ ಮಾಡಲಾಗುವುದೆಂದುಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments