Webdunia - Bharat's app for daily news and videos

Install App

ಲಕ್ಷ ದೀಪೋತ್ಸವ ರದ್ದು!

Webdunia
ಶನಿವಾರ, 15 ಜನವರಿ 2022 (17:43 IST)
ಮಂಡ್ಯ : ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಶ್ರೀರಂಗನಾಥ ದೇವಾಲಯದ ಲಕ್ಷ ದೀಪೋತ್ಸವವನ್ನು ರದ್ದು ಮಾಡಲಾಗಿದೆ.

ಕಳೆದ 24 ವರ್ಷಗಳಿಂದ ಲಕ್ಷ ದೀಪೋತ್ಸವವನ್ನು ಆಚರಿಸಲಾಗುತ್ತಿತ್ತು. ಮಕರ ಸಂಕ್ರಾಂತಿಯಂದು ರಾತ್ರಿ ಭಾರೀ ವಿಜೃಂಭಣೆಯಿಂದ ನಡೆಯುತ್ತಿದ್ದ ಲಕ್ಷ ದೀಪೋತ್ಸವ ಇದೇ ಮೊದಲ ಬಾರಿಗೆ ರದ್ದಾಗಿದೆ ಎನ್ನಲಾಗುತ್ತಿದೆ. ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಶ್ರೀರಂಗನಾಥ ದೇವಾಲಯವನ್ನು ಮುಚ್ಚಲಾಗಿದ್ದು, ಭಕ್ತರು ಹೊರಾಂಗಣದಲ್ಲೇ ಕೈ ಮುಗಿದು ತೆರಳುತ್ತಿದ್ದಾರೆ.

ದೇವಾಲಯದ ಆಡಳಿತ ಮಂಡಳಿ ಲಕ್ಷ ದೀಪೋತ್ಸವದ ಬದಲು ಲಘು ದೀಪೋತ್ಸವ ಆಚರಿಸಲು ನಿರ್ಧರಿಸಿದೆ. ಹೀಗಾಗಿ ದೇವಾಲಯದ ಪ್ರಾಂಗಣದಲ್ಲಿ ಲಘು ದೀಪೋತ್ಸವ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments