Webdunia - Bharat's app for daily news and videos

Install App

ಬಲಭೀಮಸೇನನ್ನು ನೋಡಲು ಬಂದ ಲಕ್ಷ ಲಕ್ಷ ಜನರು

Webdunia
ಶನಿವಾರ, 14 ಡಿಸೆಂಬರ್ 2019 (16:56 IST)
ಬಲಭೀಮಸೇನ ದೇವರ ಜಾತ್ರೆ ಹಾಗೂ ಅದ್ಧೂರಿ ರಥೋತ್ಸವಕ್ಕೆ ಲಕ್ಷ ಲಕ್ಷ ಭಕ್ತರು ಸಾಕ್ಷಿಯಾಗಿದ್ದಾರೆ.

ಕಲಬುರಗಿ ಸೇಡಂ ತಾಲೂಕಿನ ಐತಿಹಾಸಿಕ ಸುಕ್ಷೇತ್ರ ಮೋತಕಪಲ್ಲಿಯ ಶ್ರೀ ಬಲಭೀಮಸೇನ ದೇವರ ಅದ್ಧೂರಿ ರಥೋತ್ಸವ ಅತ್ಯಂತ ವೈಭವದಿಂದ ಜರುಗಿತು.

ರಾಜ್ಯ ಸೇರಿದಂತೆ ಗಡಿ ರಾಜ್ಯಗಳಾದ ತೆಲಂಗಾಣ ಮತ್ತು ಮಹಾರಾಷ್ಟ್ರದಿಂದಲೂ ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸಿದ್ರು. ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಬಲಭೀಮಸೇನ ಉದ್ಭವ ಮೂರ್ತಿ ಮತ್ತು ರಥದಲ್ಲಿ ಪ್ರತಿಷ್ಠಾಪಿಸಿದ ಉತ್ಸವ ವಿಶೇಷ ಅಲಂಕಾರ ಮಾಡಲಾಗಿತ್ತು. 

ಬೆಳಗ್ಗೆಯಿಂದಲೇ ಮುಖ್ಯ ಅರ್ಚಕ ಭೀಮಾಚಾರಿ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆದವು. ಗ್ರಾಮದ ತುಂಬೆಲ್ಲಾ ತಳಿರು ತೋರಣಗಳನ್ನು ಕಟ್ಟಲಾಗಿತ್ತು. ದೇವಾಲಯವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.

ಹಿಂದೂ, ಮುಸ್ಲಿಂ, ಕ್ರೈಸ್ತ್ ಸೇರಿ ಸಕಲ ಮತ, ಜಾತಿ, ಪಂಗಡದ ಜನರು ಭಾಗವಹಿಸಿ ಭಾವೈಕ್ಯತೆಯ ಪ್ರತೀಕವಾಗಿ ಬಲಭೀಮಸೇನ ಜಾತ್ರೆ ಆಚರಣೆ ಮಾಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments