ಮೇ. 4ರ ನಂತರ ಸಾರಿಗೆ ನೌಕರರ ಸಂಬಳ ಏರಿಕೆ ಖಚಿತ- ಸಚಿವ ಲಕ್ಷ್ಮಣ್ ಸವದಿ ಭರವಸೆ

Webdunia
ಮಂಗಳವಾರ, 6 ಏಪ್ರಿಲ್ 2021 (12:32 IST)
ಬೆಂಗಳೂರು : ಮೇ. 4ರ ನಂತರ ಸಾರಿಗೆ ನೌಕರರ ಸಂಬಳ ಏರಿಕೆ ಖಚಿತ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಭರವಸೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದ್ರೆ ಸದ್ಯಕ್ಕೆ 6ನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ. ಮೇ.4ರ ನಂತರ ಸಮಸ್ಯೆ ಬಗೆಹರಿಸಲು ಸರ್ಕಾರ ಸಿದ್ಧವಿದೆ. ಮೇ.4ರ ನಂತರ ಸಾರಿಗೆ ನೌಕರರ ಮುಖಂಡರ ಜತೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಈ ಸಮಸ್ಯೆ ಏನಾದರೊಂದು ಪರಿಹಾರ ಕಂಡುಹಿಡಿಯುವೆ. ಸಾರಿಗೆ ನೌಕರರು ಸರ್ಕಾರದ ಸಂಕಷ್ಟ ಅರ್ಥ ಮಾಡಿಕೊಳ್ಳಬೇಕು. ನೀತಿ ಸಂಹಿತೆ ಹಿನ್ನಲೆಯಲ್ಲಿ ಸಿಎಂ ಸಹ ಏನೂ ಮಾಡೋಕಾಗಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ಇರಾನ್ ಯುದ್ಧಕ್ಕೆ ಮಹತ್ವದ ಟ್ವಿಸ್ಟ್: ಯುದ್ಧ ಕೊನೆಗೊಳಿಸಲು ರೆಡಿ ಎಂಬ ಇರಾನ್

ಗ್ಯಾಸ್ ಖಾಲಿ ಎಂದು ವಿಶಿಷ್ಟವಾಗಿ ಪ್ರತಿಭಟಿಸಿದ ಬೆಂಗಳೂರು ಹೋಟೆಲ್ ಮಾಲಿಕ Video

ಪೆಟ್ರೋಲ್ ಬಂಕ್ ಸಿಬ್ಬಂದಿಯದ್ದು ಎಂಥಾ ಧೈರ್ಯ: ಏನು ಮಾಡಿದ ಈ ವಿಡಿಯೋ ನೋಡಿ

ಫರ್ಮಾನ್ ಖಾನ್ ಜೊತೆ ಕುಂಭಮೇಳದ ಮೊನಾಲಿಸಾ ಮದುವೆ: ಮದುವೆಗೆ ಹಿಂದೂ ಹುಡುಗಿಯೇ ಬೇಕಾ ಎಂದ ನೆಟ್ಟಿಗರು Video

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಕಿತ್ತಾಡಿದ ಶಾಸಕರು, ಸಚಿವರು

ಮುಂದಿನ ಸುದ್ದಿ
Show comments