Select Your Language

Notifications

webdunia
webdunia
webdunia
webdunia

ಬಿಜೆಪಿ ವಿರುದ್ಧ ಲಕ್ಷ್ಮಣ ಸವದಿ ವಾಗ್ದಾಳಿ

ಬಿಜೆಪಿ ವಿರುದ್ಧ ಲಕ್ಷ್ಮಣ ಸವದಿ ವಾಗ್ದಾಳಿ
bangalore , ಸೋಮವಾರ, 20 ನವೆಂಬರ್ 2023 (16:00 IST)
ಸಿದ್ದರಾಮಯ್ಯ ಮತ್ತು ಪುತ್ರ ಯತೀಂದ್ರ ಸಂಭಾಷಣೆ ಕುರಿತು ಬಿಜೆಪಿ ಆರೋಪ ವಿಚಾರ ಸಂಬಂಧ ಬಾಗಲಕೋಟೆಯಲ್ಲಿ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಇದನ್ನು ನೋಡಿದ್ರೆ ನಗು ಬರುತ್ತೆ. ಇವರೆಲ್ಲರೂ ಸತ್ಯಹರಿಶ್ಚಂದ್ರ ರಾಜನ ಮನೆಯಲ್ಲಿ ಬಾಡಿಗೆ ಇದ್ದೋರ ಹಾಗೆ ಮಾತಾಡ್ತಾರಲ್ಲ. ಇಪ್ಪತ್ತು ವರ್ಷ ನೋಡಿಲ್ವಾ ಇವರ ಕಥೆ ಏನಿದೆ ಅನ್ನೋದು. ಬೇರೆಯವರಿಗೆ ಬೇರೆ ತರಹ ಅರ್ಥ ಆಗಬಹುದು. ಮಾತಾಡ್ಲಿ, ಆಪಾದನೆ ಮಾಡ್ಲಿ ಒಂದು ಬೆರಳು ಮುಂದೆ ಮಾಡುವಾಗ ನಾಲ್ಕು ಬೆರಳು ನಮ್ಮ ಕಡೆ ಇರ್ತಾವೆ ಅನ್ನೋ ಅರಿವು ಇರಬೇಕು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಮತ್ತು ನಾಳೆ ಬೆಂ-ಹುಬ್ಬಳ್ಳಿ ಮಧ್ಯೆ ರೈಲು ರದ್ದು