ಬಿಜೆಪಿ ವಿರುದ್ಧ ಲಕ್ಷ್ಮಣ ಸವದಿ ವಾಗ್ದಾಳಿ

Webdunia
ಸೋಮವಾರ, 20 ನವೆಂಬರ್ 2023 (16:00 IST)
ಸಿದ್ದರಾಮಯ್ಯ ಮತ್ತು ಪುತ್ರ ಯತೀಂದ್ರ ಸಂಭಾಷಣೆ ಕುರಿತು ಬಿಜೆಪಿ ಆರೋಪ ವಿಚಾರ ಸಂಬಂಧ ಬಾಗಲಕೋಟೆಯಲ್ಲಿ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಇದನ್ನು ನೋಡಿದ್ರೆ ನಗು ಬರುತ್ತೆ. ಇವರೆಲ್ಲರೂ ಸತ್ಯಹರಿಶ್ಚಂದ್ರ ರಾಜನ ಮನೆಯಲ್ಲಿ ಬಾಡಿಗೆ ಇದ್ದೋರ ಹಾಗೆ ಮಾತಾಡ್ತಾರಲ್ಲ. ಇಪ್ಪತ್ತು ವರ್ಷ ನೋಡಿಲ್ವಾ ಇವರ ಕಥೆ ಏನಿದೆ ಅನ್ನೋದು. ಬೇರೆಯವರಿಗೆ ಬೇರೆ ತರಹ ಅರ್ಥ ಆಗಬಹುದು. ಮಾತಾಡ್ಲಿ, ಆಪಾದನೆ ಮಾಡ್ಲಿ ಒಂದು ಬೆರಳು ಮುಂದೆ ಮಾಡುವಾಗ ನಾಲ್ಕು ಬೆರಳು ನಮ್ಮ ಕಡೆ ಇರ್ತಾವೆ ಅನ್ನೋ ಅರಿವು ಇರಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲೆಲ್ಲೂ ಹಾವು.. ಎಲ್ಲಾ ಪ್ರವಾಹದ ಇಫೆಕ್ಟ್, ಜನರು ಕಂಗಾಲು Video

ಕರ್ನಾಟಕದ ಖಾಯಂ ನಿವಾಸಿ ಪ್ರಮಾಣಪತ್ರಕ್ಕೆ ಬ್ರೇಕ್ ಹಾಕಿ: ಅಮಿತ್ ಶಾಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಪತ್ನಿಯನ್ನು ಲವ್ವರ್ ಜೊತೆ ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಬೀದಿ ವ್ಯಾಪಾರಿಗಳ ಆಕ್ರೋಶ ಬೆನ್ನಲ್ಲೇ ಇಂದು ಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್ಸ್

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಬಗ್ಗೆ ಕೇಳಿಬರ್ತಿದೆ ಹೀಗೊಂದು ಸುದ್ದಿ

ಮುಂದಿನ ಸುದ್ದಿ
Show comments