ಬಿಜೆಪಿ ವಿರುದ್ಧ ಲಕ್ಷ್ಮಣ ಸವದಿ ವಾಗ್ದಾಳಿ

Webdunia
ಸೋಮವಾರ, 20 ನವೆಂಬರ್ 2023 (16:00 IST)
ಸಿದ್ದರಾಮಯ್ಯ ಮತ್ತು ಪುತ್ರ ಯತೀಂದ್ರ ಸಂಭಾಷಣೆ ಕುರಿತು ಬಿಜೆಪಿ ಆರೋಪ ವಿಚಾರ ಸಂಬಂಧ ಬಾಗಲಕೋಟೆಯಲ್ಲಿ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಇದನ್ನು ನೋಡಿದ್ರೆ ನಗು ಬರುತ್ತೆ. ಇವರೆಲ್ಲರೂ ಸತ್ಯಹರಿಶ್ಚಂದ್ರ ರಾಜನ ಮನೆಯಲ್ಲಿ ಬಾಡಿಗೆ ಇದ್ದೋರ ಹಾಗೆ ಮಾತಾಡ್ತಾರಲ್ಲ. ಇಪ್ಪತ್ತು ವರ್ಷ ನೋಡಿಲ್ವಾ ಇವರ ಕಥೆ ಏನಿದೆ ಅನ್ನೋದು. ಬೇರೆಯವರಿಗೆ ಬೇರೆ ತರಹ ಅರ್ಥ ಆಗಬಹುದು. ಮಾತಾಡ್ಲಿ, ಆಪಾದನೆ ಮಾಡ್ಲಿ ಒಂದು ಬೆರಳು ಮುಂದೆ ಮಾಡುವಾಗ ನಾಲ್ಕು ಬೆರಳು ನಮ್ಮ ಕಡೆ ಇರ್ತಾವೆ ಅನ್ನೋ ಅರಿವು ಇರಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಇರುವಾಗ ಮೋದಿ ಇಟೆಲಿಯಲ್ಲಿ ಮಿಠಾಯಿ ಹಂಚುತ್ತಿದ್ದಾರೆ: ರಾಹುಲ್ ಗಾಂಧಿ

ಅಬ್ಬಾ ಏನು ಖುಷಿ..ಫಸಲು ಕೈಗೆ ಬಂದ ಖುಷಿಯಲ್ಲಿ ಪಲ್ಟಿ ಹೊಡೆದು ಸಂಭ್ರಮಿಸಿದ ವೃದ್ಧ ರೈತ Video

ಮೆಲೊನಿಗೆ ಮೆಲೊಡಿ ಚಾಕಲೇಟ್ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut price today: ಅಡಿಕೆ, ಕಾಳುಮೆಣಸು ಇಂದಿನ ದರ ಹೀಗಿದೆ ನೋಡಿ

ಮುಂದಿನ ಸುದ್ದಿ
Show comments