Webdunia - Bharat's app for daily news and videos

Install App

ಲಕ್ಷ್ಮಣ ಸವದಿ, ಕತ್ತಿಗೆ ಭರ್ಜರಿ ಟಾಂಗ್ ಕೊಟ್ಟ ಸುಧಾಕರ್

Webdunia
ಸೋಮವಾರ, 30 ಸೆಪ್ಟಂಬರ್ 2019 (16:40 IST)

ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಕತ್ತಿ ಹೇಳಿಕೆಗೆ ಅನರ್ಹ ಶಾಸಕ ಸುಧಾಕರ್ ತಮ್ಮದೇ ಶೈಲಿಯಲ್ಲಿ ಟಾಂಗ್ ನೀಡಿದ್ದಾರೆ.

ಬಿಜೆಪಿಯವರು ಅಧಿಕಾರಕ್ಕೆ ಬರಲು ನಾವು ಮಾಡಿರೋ ತ್ಯಾಗವೇ ಕಾರಣವಾಗಿದೆ. ನಾನು ತ್ಯಾಗ ಮಾಡಿರದಿದ್ದರೆ ಬಿಜೆಪಿಗೆ ಅಧಿಕಾರ ಹಗಲು ಕನಸಾಗುತ್ತಿತ್ತು.

ಸರಕಾರ ರಚನೆಗೆ ಕಾರಣವಾಗಿರೋ ಅನರ್ಹ ಶಾಸಕರ ಬಗ್ಗೆಯೇ ಲಕ್ಷ್ಮಣ ಸವದಿ ಹಾಗೂ ಇತರ ಮುಖಂಡರು ಹಗುರವಾಗಿ ಮಾತಾಡೋದು ಸರಿಯಲ್ಲ ಅಂತಂದ್ರು.

ಕ್ಷೇತ್ರದಲ್ಲಿ ಜನರ ಬಳಿಗೆ ತೆರಳುತ್ತಿದ್ದು, ರಾಜೀನಾಮೆ ನೀಡಿದ್ಯಾಕೆ ಅನ್ನೋದನ್ನು ಹೇಳ್ತಿರುವೆ ಅಂತ ಸುಧಾಕರ್ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments