Webdunia - Bharat's app for daily news and videos

Install App

ಲಕ್ಷ್ಮಣ ಸವದಿ ವಿಷ ಕೊಟ್ಟರೂ ಅಮೃತವಾಗಲಿ: ಕುಮಠಳ್ಳಿ ತಿರುಗೇಟು

Webdunia
ಶುಕ್ರವಾರ, 27 ಸೆಪ್ಟಂಬರ್ 2019 (13:06 IST)
ಅನರ್ಹ ಶಾಸಕ ಮಹೇಶ್ ಕುಮಠಳ್ಳಿಗೆ ಡಿ ಸಿಎಮ್ ಲಕ್ಷ್ಮಣ ಸವದಿಯಿಂದ ನಿಂದನೆ ಆಗಿರೋ ವಿಚಾರಕ್ಕೆ ಕುಮಠಳ್ಳಿ ನಯವಾಗಿಯೇ ತಿರುಗೇಟು ನೀಡಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮಹೇಶ್ ಕುಮಠಳ್ಳಿ, ನಾನು ಕೂಡ ಜನರ ಮದ್ಯೆ ಇದ್ದು ಕೆಲಸ ಮಾಡಿದ್ದೇನೆ. ಲಕ್ಷ್ಮಣ ಸವದಿ ಅವರು ಯಾಕೆ ಹೀಗೆ ಮಾತನಾಡಿದರು ಅನ್ನುವದು ತಿಳಿದಿಲ್ಲ.

ಅವರ ಮಾತಿನಿಂದ ನನಗೂ ತೀವ್ರ ನೋವಾಗಿದೆ ಎಂದಿದ್ದಾರೆ.

ವಿಷ ಕೊಟ್ಟರೂ ಅದು ಅಮೃತವಾಗಲಿ ಎಂದು ಬಯಸುವವನು ನಾನು. ನಾನು ಅವರಿಗೂ ಒಳ್ಳೆಯದಾಗಲಿ ಎಂದು ಬೇಡಿಕೊಳ್ಳುತ್ತೇನೆ ಅಂತ ಮಾರ್ಮಿಕವಾಗಿ ಟಾಂಗ್ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments