ಸಚಿವ ಸ್ಥಾನ ಸಿಗದಿದ್ದಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಅಸಮಾಧಾನ

Webdunia
ಶುಕ್ರವಾರ, 8 ಜೂನ್ 2018 (15:39 IST)
ಸಚಿವೆ ಆಗಬೇಕು ಅಂತ ಬಹಳಷ್ಟು ಆಸೆ ಇಟ್ಕೊಂಡಿದ್ದೆ. ನನಗೆ ಭರವಸೆಯನ್ನು ಕೊಟ್ಟಿದ್ರು. ಆದ್ರೆ ಒಂದೇ ಒಂದು ಬೇಸರ ಅಂದ್ರೆ ಏನು ಕೆಟಗಿರಿ ಏನು ಮಾನದಂಡ' ಅನ್ನೊದು ಗೊತ್ತಾಗ್ಲಿಲ್ಲ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಮ್ಮ ಹಿರಿಯರು ಒಮ್ಮೆ ಒಂಥರ ಇನ್ನೊಮ್ಮೆ ಮತ್ತೊಂತರ ಹೇಳಿದ್ರು. ಹೋದ ಸಾರಿ ಎಂಎಲ್ಸಿಗಳನ್ನ ಮಾಡಲ್ಲ ಅಂತ ಮೋಟಮ್ಮನವರಿಗೆ ಸಚಿವ ಸ್ಥಾನ ಕೊಡಲಿಲ್ಲ. ಆದ್ರೆ ಈ ಸಾರಿ ಎಂಎಲ್ಸಿಯನ್ನ ಮಂತ್ರಿ ಮಾಡಿದಾರೆ. ನಾನು ಜಯಮಾಲಾ ಜೊತೆ ಅನ್ನೊನ್ಯವಾಗಿದಿನಿ‌. ಕಾಂಗ್ರೆಸ್ ಪಕ್ಷದಲ್ಲಿ ಯಾರು ರೂಲ್ಸ್ ಮಾಡ್ತಾರೆ.. ಯಾರು ರೂಲ್ಸ್ ಮುರಿತಾರೆ ಅನ್ನೋದೆ ನಿಜವಾಗಿಯೂ ನನಗೆ ಯಕ್ಷಪ್ರಶ್ನೆ ಆಗಿದೆ ಎಂದರು.
 
ಸಚಿವೆಯಾಗಲು ಏನು ಮಾನದಂಡ ಅನ್ನೊದು ನನಗೆ ಬಹಳಷ್ಟು ಕನಫ್ಯೂಷನ್ ಆಗಿದೆ. ಇದರ ಹಿಂದೆ ಕಾಣುವ ಕೈಗಳು, ಕಾಣದ ಕೈಗಳು ಕೆಲಸ ಮಾಡಿವೆ. ಪಕ್ಷದ ಸಭೆ ನಡೆದಾಗ ನನಗಾದ ಅನ್ಯಾಯದ ಬಗ್ಗೆ ಖಂಡಿತ ಧ್ವನಿ ಎತ್ತುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ದಿಢೀರನೇ ತುಮಕೂರು ಪ್ರವಾಸವನ್ನು ರದ್ದು ಮಾಡಿದ ಸಿಎಂ, ಇದೇ ಕಾರಣ

ಮುಂದಿನ ಸುದ್ದಿ
Show comments