Webdunia - Bharat's app for daily news and videos

Install App

ಸಚಿವ ಸ್ಥಾನ ಸಿಗದಿದ್ದಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಅಸಮಾಧಾನ

Webdunia
ಶುಕ್ರವಾರ, 8 ಜೂನ್ 2018 (15:39 IST)
ಸಚಿವೆ ಆಗಬೇಕು ಅಂತ ಬಹಳಷ್ಟು ಆಸೆ ಇಟ್ಕೊಂಡಿದ್ದೆ. ನನಗೆ ಭರವಸೆಯನ್ನು ಕೊಟ್ಟಿದ್ರು. ಆದ್ರೆ ಒಂದೇ ಒಂದು ಬೇಸರ ಅಂದ್ರೆ ಏನು ಕೆಟಗಿರಿ ಏನು ಮಾನದಂಡ' ಅನ್ನೊದು ಗೊತ್ತಾಗ್ಲಿಲ್ಲ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಮ್ಮ ಹಿರಿಯರು ಒಮ್ಮೆ ಒಂಥರ ಇನ್ನೊಮ್ಮೆ ಮತ್ತೊಂತರ ಹೇಳಿದ್ರು. ಹೋದ ಸಾರಿ ಎಂಎಲ್ಸಿಗಳನ್ನ ಮಾಡಲ್ಲ ಅಂತ ಮೋಟಮ್ಮನವರಿಗೆ ಸಚಿವ ಸ್ಥಾನ ಕೊಡಲಿಲ್ಲ. ಆದ್ರೆ ಈ ಸಾರಿ ಎಂಎಲ್ಸಿಯನ್ನ ಮಂತ್ರಿ ಮಾಡಿದಾರೆ. ನಾನು ಜಯಮಾಲಾ ಜೊತೆ ಅನ್ನೊನ್ಯವಾಗಿದಿನಿ‌. ಕಾಂಗ್ರೆಸ್ ಪಕ್ಷದಲ್ಲಿ ಯಾರು ರೂಲ್ಸ್ ಮಾಡ್ತಾರೆ.. ಯಾರು ರೂಲ್ಸ್ ಮುರಿತಾರೆ ಅನ್ನೋದೆ ನಿಜವಾಗಿಯೂ ನನಗೆ ಯಕ್ಷಪ್ರಶ್ನೆ ಆಗಿದೆ ಎಂದರು.
 
ಸಚಿವೆಯಾಗಲು ಏನು ಮಾನದಂಡ ಅನ್ನೊದು ನನಗೆ ಬಹಳಷ್ಟು ಕನಫ್ಯೂಷನ್ ಆಗಿದೆ. ಇದರ ಹಿಂದೆ ಕಾಣುವ ಕೈಗಳು, ಕಾಣದ ಕೈಗಳು ಕೆಲಸ ಮಾಡಿವೆ. ಪಕ್ಷದ ಸಭೆ ನಡೆದಾಗ ನನಗಾದ ಅನ್ಯಾಯದ ಬಗ್ಗೆ ಖಂಡಿತ ಧ್ವನಿ ಎತ್ತುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಮತಗಳ್ಳತನ ಶಬ್ಧಕೋಶಕ್ಕೆ ಸೇರ್ಪಡೆಯಾಗುತ್ತೆ: ಸುರೇಶ್ ಕುಮಾರ್

ಪ್ರಜ್ವಲ್ ರೇವಣ್ಣಗೆ ಎಷ್ಟು ವರ್ಷ ಶಿಕ್ಷೆ, ನ್ಯಾಯಾಧೀಶರು ದೋಷಿಗೆ ಏನು ಕೇಳ್ತಾರೆ

Karnataka Weather: ಇಂದು ಈ ಎರಡು ಜಿಲ್ಲೆಗಳಿಗೆ ಮಾತ್ರ ಭಾರೀ ಮಳೆ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments