Webdunia - Bharat's app for daily news and videos

Install App

ಸಚಿವ ಸ್ಥಾನ ಸಿಗದಿದ್ದಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಅಸಮಾಧಾನ

Webdunia
ಶುಕ್ರವಾರ, 8 ಜೂನ್ 2018 (15:39 IST)
ಸಚಿವೆ ಆಗಬೇಕು ಅಂತ ಬಹಳಷ್ಟು ಆಸೆ ಇಟ್ಕೊಂಡಿದ್ದೆ. ನನಗೆ ಭರವಸೆಯನ್ನು ಕೊಟ್ಟಿದ್ರು. ಆದ್ರೆ ಒಂದೇ ಒಂದು ಬೇಸರ ಅಂದ್ರೆ ಏನು ಕೆಟಗಿರಿ ಏನು ಮಾನದಂಡ' ಅನ್ನೊದು ಗೊತ್ತಾಗ್ಲಿಲ್ಲ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಮ್ಮ ಹಿರಿಯರು ಒಮ್ಮೆ ಒಂಥರ ಇನ್ನೊಮ್ಮೆ ಮತ್ತೊಂತರ ಹೇಳಿದ್ರು. ಹೋದ ಸಾರಿ ಎಂಎಲ್ಸಿಗಳನ್ನ ಮಾಡಲ್ಲ ಅಂತ ಮೋಟಮ್ಮನವರಿಗೆ ಸಚಿವ ಸ್ಥಾನ ಕೊಡಲಿಲ್ಲ. ಆದ್ರೆ ಈ ಸಾರಿ ಎಂಎಲ್ಸಿಯನ್ನ ಮಂತ್ರಿ ಮಾಡಿದಾರೆ. ನಾನು ಜಯಮಾಲಾ ಜೊತೆ ಅನ್ನೊನ್ಯವಾಗಿದಿನಿ‌. ಕಾಂಗ್ರೆಸ್ ಪಕ್ಷದಲ್ಲಿ ಯಾರು ರೂಲ್ಸ್ ಮಾಡ್ತಾರೆ.. ಯಾರು ರೂಲ್ಸ್ ಮುರಿತಾರೆ ಅನ್ನೋದೆ ನಿಜವಾಗಿಯೂ ನನಗೆ ಯಕ್ಷಪ್ರಶ್ನೆ ಆಗಿದೆ ಎಂದರು.
 
ಸಚಿವೆಯಾಗಲು ಏನು ಮಾನದಂಡ ಅನ್ನೊದು ನನಗೆ ಬಹಳಷ್ಟು ಕನಫ್ಯೂಷನ್ ಆಗಿದೆ. ಇದರ ಹಿಂದೆ ಕಾಣುವ ಕೈಗಳು, ಕಾಣದ ಕೈಗಳು ಕೆಲಸ ಮಾಡಿವೆ. ಪಕ್ಷದ ಸಭೆ ನಡೆದಾಗ ನನಗಾದ ಅನ್ಯಾಯದ ಬಗ್ಗೆ ಖಂಡಿತ ಧ್ವನಿ ಎತ್ತುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments