ಲಕ್ಷ್ಮೀ ಹೆಬ್ಬಾಳ್ಕರ್-ಜಯಮಾಲಾ ಫೈಟ್ ಗೆ ಹೊಸ ಟ್ವಿಸ್ಟ್

Webdunia
ಸೋಮವಾರ, 18 ಜೂನ್ 2018 (09:50 IST)
ಬೆಂಗಳೂರು: ಸಚಿವ ಸ್ಥಾನ ತಮಗೆ ನೀಡದೇ ಜಯಮಾಲಾಗೆ ನೀಡಿದ್ದಕ್ಕೆ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ವಿವಾದವೊಂದನ್ನು ಹುಟ್ಟುಹಾಕಿದ್ದರು.

ಜಯಮಾಲಾ ಸೇವೆ ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಿರಬಹುದು ಎಂದಿದ್ದರು. ಆದರೆ ಅವರು ಬಳಸಿದ ಸೇವೆ ಪದ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಸ್ವತಃ ಜಯಮಾಲಾ ಕೂಡಾ ಅಸಮಾಧಾನಗೊಂಡಿದ್ದರು.

ಇದೀಗ ಸ್ವತಃ ಲಕ್ಷ್ಮೀ ಹೆಬ್ಬಾಳ್ಕರ್ ಇದಕ್ಕೆ ಸ್ಪಷ್ಟನೆ ನೀಡಿದ್ದು, ಸೇವೆ ಎಂದಿದ್ದು ಉತ್ತರ ಕರ್ನಾಟಕ ಶೈಲಿಯಲ್ಲಿ ಪಕ್ಷದ ಸೇವೆ ಎಂದು. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಅವರಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ನನಗೆ ಅಸಮಾಧಾನವಿದೆ. ಆದರೆ ಸೇವೆ ಎಂದಿದ್ದಕ್ಕೆ ವಿಶೇಷ ಅರ್ಥವೇನೂ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments