Webdunia - Bharat's app for daily news and videos

Install App

ಪರೋಕ್ಷವಾಗಿ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಆಹ್ವಾನ

Webdunia
ಸೋಮವಾರ, 5 ಡಿಸೆಂಬರ್ 2022 (14:09 IST)
ಬೆಳಗಾವಿ : ‘ಮೈದಾನ್ ಓಪನ್ ಹೈ, ಖುಲ್ಲಾ ಹೈ, ಹಮ್ ಬಿ ತಯಾರ್ ಹೈ ಆಪ್ ಬೀ ಖುದೋ ಮೈದಾನ್ ಮೇ’ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮೈದಾನ ತಯಾರಿದೆ ಅಖಾಡಕ್ಕೆ ಧುಮುಕಿ ಎಂದು ಪರೋಕ್ಷವಾಗಿ ಆಹ್ವಾನ ನೀಡಿದ್ದಾರೆ.
 
ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಆ್ಯಕ್ಟೀವ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್,

“ಮೈದಾನ್ ಓಪನ್ ಹೈ, ಖುಲ್ಲಾ ಹೈ, ಹಮ್ ಬಿ ತಯಾರ್ ಹೈ ಆಪ್ ಬೀ ಖುದೋ ಮೈದಾನ್ ಮೇ” ಅಖಾಡ ತೆರೆದಿದೆ, ನಾವೂ ತಯಾರಿದ್ದೇವೆ ನೀವು ಅಖಾಡಕ್ಕೆ ಧುಮುಕಿ ಎಂದು ಟಾಂಗ್ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments