Webdunia - Bharat's app for daily news and videos

Install App

ರಮೇಶ್ ಜಾರಕಿಹೊಳಿ ಹೇಳಿಕೆಗೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

Webdunia
ಮಂಗಳವಾರ, 31 ಡಿಸೆಂಬರ್ 2019 (10:46 IST)
ಬೆಳಗಾವಿ: ಬೆಳಗಾವಿ ತಾಲೂಕು ರಿಪಬ್ಲಿಕ್ ಆಫ್ ಗೋಕಾಕ್ ಆಗಲ್ಲ ,ರಿಪಬ್ಲಿಕ್ ಆಫ್ ಗೋಕಾಕ್ ಮಾಡಲು ಅವಕಾಶ ಕೊಡಲ್ಲ. ಎಂದು ರಮೇಶ್ ಜಾರಕಿಹೊಳಿ ಹೇಳಿಕೆಗೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ.



ಬೆಳಗಾವಿ ಗ್ರಾಮೀಣ ಕ್ಷೇತ್ರ ಮರಾಠಿಗರ ಹಕ್ಕು ಎಂದಿದ್ದ ರಮೇಶ್ ಜಾರಕಿಹೊಳಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಟಾಂಗ್ ಕೊಟ್ಟ ಹೆಬ್ಬಾಳ್ಕರ್, ಮಹಾರಾಷ್ಟ್ರದ ಚಂದಗಡದಲ್ಲಿ ರಮೇಶ್ ಜಾರಕಿಹೊಳಿ ಅಳಿಯ  ಅಪ್ಪಿರಾವ್ ಸ್ಪರ್ಧೆ ಮಾಡಿದ ಹಿನ್ನಲೆ ಚಂದಗಡ ಕ್ಷೇತ್ರದಲ್ಲಿ ಮಾರಾಠಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದರು, ಆಗ ಮರಾಠಿಗರು ನೆನಪಾಗಲಿಲ್ವೇ ಅಂತಾ ಹೆಬ್ಬಾಳ್ಕರ್ ರಮೇಶ್ ಜಾರಕಿಹೊಳಿ ಅವರನ್ನು  ಪ್ರಶ್ನಿಸಿದ್ದಾರೆ.


ಅಲ್ಲದೇ 5 ಕೋಟಿ ನೀಡುವುದಾಗಿ ಹೇಳಿದ್ದ ರಮೇಶ್ ಗೆ ತಿರುಗೇಟು ನೀಡಿದ ಅವರು, ಮರಾಠಿಗರು ಸ್ಪರ್ಧಿಸಿದ್ರೆ ಹಣ ನೀಡುವುದಾಗಿ ಹೇಳಿದ್ದರು. ಐಟಿ, ಇಡಿ ಪ್ರಶ್ನಿಸಲಿಲ್ಲವೇ ಅಂತಾ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments