ಲಕ್ಷ್ಮೀ ಹೆಬ್ಬಾಳಕರ್ ಮೇಲುಗೈ: ಜಾರಕಿಹೊಳಿಗೆ ಮುಖಭಂಗ

Webdunia
ಶುಕ್ರವಾರ, 7 ಸೆಪ್ಟಂಬರ್ 2018 (17:56 IST)
ತೀವ್ರ ವಾದ ವಿವಾದಕ್ಕೆ ಕಾರಣವಾಗಿದ್ದರ ಜತೆಗೆ ಸಮ್ಮಿಶ್ರ ಸರಕಾರಕ್ಕೆ ಕಂಟಕವಾದಂತಿದ್ದ ಪಿ ಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳು ನಿರೀಕ್ಷೆಯಂತೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಣದ ಪಾಲಾಗಿವೆ. ಇದರಿಂದ ಜಾರಕಿಹೊಳಿ ಬ್ರದರ್ಸ್ ಗೆ ಭಾರಿ ಮುಖಭಂಗವಾದಂತಾಗಿದೆ.

ಬೆಳಗಾವಿ ಪಿಎಲ್ ಡಿ ಬ್ಯಾಂಕಿಗೆ ನೂತನ ಅಧ್ಯಕ್ಷರಾಗಿ ಮಹದೇವ್ ಪಾಟೀಲ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನವೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಣಕ್ಕೆ ಒಲಿದಿದೆ. ಆ ಮೂಲಕ ಸಚಿವ ಜಾರಕಿಹೊಳಿ ಬಣಕ್ಕೆ ಭಾರೀ ಮುಖಭಂಗವಾದಂತಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಯವರ ಸಂಧಾನದ ಫಲವಾಗಿ ಜಾರಕಿಹೊಳಿ ಸಹೋದರರಾದ ಸಚಿವ ರಮೇಶ ಮತ್ತು ಶಾಸಕ ಸತೀಶ್ ಬಣದಿಂದ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಮಹದೇವ್ ಪಾಟೀಲ್ ಅವಿರೋಧ ಆಯ್ಕೆಯಾದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕ್ರಿಶ್ಚಿಯನ್ ಜೊತೆ ಹಿಂದೂ ಜಾತಿಗೆ ಸಚಿವರಿಂದ ಆಕ್ರೋಶ: ಬೇಸರದಿಂದ ಸಿದ್ದರಾಮಯ್ಯ ಹೇಳಿದ್ದೇನು

ಕ್ರಿಶ್ಚಿಯನ್ ಜೊತೆ ಹಿಂದೂ ಜಾತಿಗಳ ಸೇರ್ಪಡೆ: ಯಾರು ಹೇಳಿದ್ರೂ ಕೇಳದ ಸಿಎಂ ಕೊನೆಗೂ ಬಗ್ಗಿದ್ದು ಹೇಗೆ

ಉದ್ಯಮಿಗಳ ಬ್ಲ್ಯಾಕ್ ಮೇಲ್ ನಡೆಯಲ್ಲ ಎಂದ ಡಿಕೆ ಶಿವಕುಮಾರ್: ರೋಡ್ ಸರಿ ಇಲ್ಲ ಅನ್ನೋದೇ ತಪ್ಪಾ

ಕ್ರಿಶ್ಚಿಯನ್ ಹೊಸ ಜಾತಿಗಳಿಗೆ ಕೊನೆಗೂ ಕೊಕ್ ಕೊಡಲು ನಿರ್ಧರಿಸಿದ ರಾಜ್ಯ ಸರ್ಕಾರ

ಮುಂದಿನ ಸುದ್ದಿ
Show comments