Webdunia - Bharat's app for daily news and videos

Install App

ಪುತ್ರನ ಸೋಲಿನ ಶಾಕ್‌ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ನಾಟ್‌ರೀಚೆಬಲ್: ಬಿಜೆಪಿ ಲೇವಾಡಿ

Sampriya
ಬುಧವಾರ, 10 ಜುಲೈ 2024 (18:48 IST)
Photo Courtesy X
ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ಕಂಡು ಕೇಳರಿಯದ ಪ್ರವಾಹ ಉಂಟಾದರೂ ಉಸ್ತುವರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತ್ರ ನಾಟ್‌ ರೀಚೆಬಲ್. ಪುತ್ರನ ಹೀನಾಯ ಸೋಲಿನ ಶಾಕ್‌ ನಿಂದ ಸಚಿವೆ ಇನ್ನೂ ಹೊರಬಂದಿಲ್ವ ಎಂದು ಬಿಜೆಪಿ ಲೇವಾಡಿ ಮಾಡಿದೆ.

ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಮತ್ತು ಸೋಮವಾರ ಧಾರಾಕಾರ ಮಳೆಯಾಗಿದೆ. ಇದರಿಂದ ಕೆಲ ಕಡೆಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೂ ಉಸ್ತುವಾರಿ ಸಚಿವೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜಿಲ್ಲೆಯತ್ತ ಸುಳಿದಿರಲಿಲ್ಲ. ಈ ಸಂಬಂದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಹೆಬ್ಬಾಳ್ಕರ್ ಅವರು ಮಗನ ಸೋಲಿನ ಶಾಕ್‌ನಿಂದ ಇನ್ನೂ ಹೊರಬಂದಿಲ್ವ. ಸಿಎಂ ಸಿದ್ದರಾಮಯ್ಯ ಅವರು ಉಸ್ತುವಾರಿ ಸಚಿವರಿಗೆ ಈ ಸಂಬಂಧ ಆದೇಶ ನೀಡಬೇಕೆಂದು ಹೇಳಿದೆ.

ಪುತ್ರನ ಹೀನಾಯ ಸೋಲಿನ ಶಾಕ್‌ ನಿಂದ ಇನ್ನೂ ಸಹ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
 ಅವರು ಹೊರಬಂದಿಲ್ಲ ಎಂದೆನಿಸುತ್ತದೆ.

ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯ ಪ್ರಗತಿಯನ್ನು ಹಳ್ಳ ಹಿಡಿಸಿರುವ ಸಚಿವರು, ತಮ್ಮ ಉಸ್ತುವಾರಿ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕಂಡು ಕೇಳರಿಯದಂತಹ ಪ್ರವಾಹ ಉಂಟಾದರೂ ಉಸ್ತುವಾರಿ ಸಚಿವರು ಮಾತ್ರ ನಾಟ್‌ ರೀಚೆಬಲ್!!

ಸಿಎಂ ಸಿದ್ದರಾಮಯ್ಯ ಅವರೆ, ಕೂಡಲೇ ಸಂಬಂಧಪಟ್ಟ ಉಸ್ತುವಾರಿ ಸಚಿವರು, ಪ್ರವಾಹ ನಿರತ ಜಿಲ್ಲೆಗಳಲ್ಲಿ ಮೊಕ್ಕಾಂ ಹೂಡುವಂತೆ ಆದೇಶ ನೀಡಿ, ಈ ಮೂಲಕ ಅಲ್ಪಸ್ವಲ್ಪವಾದರೂ ಜನೋಪಯೋಗಿ ಕೆಲಸ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments