Webdunia - Bharat's app for daily news and videos

Install App

ಸಚಿವರು ದಯಾಳುಗಳಾಗಬೇಕೆಂದ ಲಕ್ಷ್ಮೀ ಹೆಬ್ಬಾಳಕರ್

Webdunia
ಸೋಮವಾರ, 3 ಜೂನ್ 2019 (16:18 IST)
ಕೈ ಪಡೆಯ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮತ್ತೆ ಸುದ್ದಿಗೆ ಬಂದಿದ್ದಾರೆ.

ಬೆಳಗಾವಿಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ದಯಾಳುಗಳು ಆಗಬೇಕು.
ರೈತರು ಎಸ್ ಟಿಪಿ ಘಟಕಕ್ಕೆ ಭೂಮಿ ಕೊಡುವ ಸ್ಥಿತಿಯಲ್ಲಿ ಇಲ್ಲ. ಘಟಕಕ್ಕೆ19 ಎಕರೆ ಭೂಮಿ ಬೇಕಾಗಿಲ್ಲ ನನ್ನ ಪ್ರಕಾರ ಅಂತ ಹೇಳಿದ್ದಾರೆ.

ಪರಿಹಾರ ಎಷ್ಟೇ ಆದರೂ ರೈತರ ಮನವೊಲಿಸಿ ಭೂಮಿ ಪಡೆಯಬೇಕು. ನಾನು ಮಧ್ಯಸ್ಥಿಕೆ ವಹಿಸಲು ಸಿದ್ಧ. ಆದರೆ ರೈತರಿಗೆ ಅನ್ಯಾಯ ಮಾಡಲು ಬಿಡಲ್ಲ ಎಂದಿದ್ದಾರೆ. ಫಲವತ್ತಾದ ಭೂಮಿ ವಶಕ್ಕೆ ಮುಂದಾಗಿದ್ದು ಯಾಕೆ? ರೈತರ ಭವಿಷ್ಯದ ಬಗ್ಗೆ ಯಾರು ಚಿಂತಿಸಿಲ್ಲ ಎಂದು ದೂರಿದ್ದಾರೆ.

ಯಾರಾದರೂ ಆತ್ಮಹತ್ಯೆ ಮಾಡಿಕೊಂಡ್ರೂ ಸರ್ಕಾರಕ್ಕೆ ಕೆಟ್ಟ ಹೆಸರು ಬರಲಿದೆ. ದಯಮಾಡಿ ರೈತರ ವಿಚಾರದಲ್ಲಿ ಚೆಲ್ಲಾಟ ಬೇಡ. ಎಲ್ಲರನ್ನು ಮನವೊಲಿಸಿ ಕೆಲಸ ಮಾಡಿದ್ರೆ ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.

ರೈತರು, ಜಿಲ್ಲಾಡಳಿತ ಮನವೊಲಿಸಲು ಯತ್ನ ನಡೆಯುತ್ತಿದೆ. ಪರಿಹಾರ ಧನ ಹೆಚ್ಚಿನ ಹಣ ಕೊಡಬೇಕು ಅಂತ
ಬೆಳಗಾವಿಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments