Webdunia - Bharat's app for daily news and videos

Install App

ಗಂಡು ಮರಿಗೆ ಜನ್ಮ ನೀಡಿದ ಗಜಪಡೆಯ ಲಕ್ಷ್ಮಿ

Webdunia
ಬುಧವಾರ, 14 ಸೆಪ್ಟಂಬರ್ 2022 (14:20 IST)
ಮೈಸೂರು : ದಸರಾ ಮೆರವಣಿಗೆಯಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದಿರೋ ಗಜಪಡೆಯ ಸದಸ್ಯೆ 22 ವರ್ಷದ ಲಕ್ಷ್ಮಿ ನಿನ್ನೆ(ಮಂಗಳವಾರ) ಗಂಡು ಮರಿಗೆ ಜನ್ಮ ನೀಡಿದೆ.
 
ದಸರಾ ವೇಳೆ ಗಜಪಡೆಯ ಸದಸ್ಯೆ ಮರಿ ಹಾಕುತ್ತಿರುವ ಎರಡನೇ ಪ್ರಸಂಗವಿದು. ಲಕ್ಷ್ಮಿಯ ಪುತ್ರನನ್ನು ಕಂಡು ಗಜಪಡೆಯ ಮಾವುತರು, ಕಾವಾಡಿಗಳು, ಅರಣ್ಯಾಧಿಕಾರಿಗಳು ಖುಷಿಯಾಗಿದ್ದಾರೆ.

15 ವರ್ಷಗಳ ಹಿಂದೆ ದಸರಾ ಗಜಪಡೆಯ ಸದಸ್ಯೆಯಾಗಿ ಬಂದಿದ್ದ ಸರಳ ಆನೆ ಹೆಣ್ಣು ಮರಿಗೆ ಜನ್ಮ ನೀಡಿತ್ತು. ಆ ಮರಿಗೆ ಚಾಮುಂಡಿ ಎಂದು ಹೆಸರಿಡಲಾಗಿತ್ತು.

ಲಕ್ಷ್ಮಿ ಆನೆ 2017 ರಲ್ಲಿ ಮೊದಲ ಬಾರಿಗೆ ನಾಡಹಬ್ಬದ ಮೆರವಣಿಗೆಗೆ ಕಾಡಿ ನಿಂದ ನಾಡಿಗೆ ಬಂದಿತ್ತು. ಆಗ ಸಿಡಿಮದ್ದಿನ ಶಬ್ದಕ್ಕೆ ಲಕ್ಷ್ಮಿ ಬೆಚ್ಚುತ್ತಿದ್ದ ಕಾರಣ ಮೆರವಣಿಗೆಯಲ್ಲಿ ಭಾಗವಹಿಸಲಿಲ್ಲ.

ಆಗ ವೈದ್ಯರು ಆನೆಯನ್ನು ಪರೀಕ್ಷಿಸಿದ್ದಾಗ ಲಕ್ಷ್ಮಿ ತುಂಬು ಗರ್ಭಿಣಿ ಎಂಬುದು ಗೊತ್ತಾಗಿದೆ. ತಕ್ಷಣ ಲಕ್ಷ್ಮಿಯನ್ನು ಸುಸಜ್ಜಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ನಿನ್ನೆ ರಾತ್ರಿ 8.10ಕ್ಕೆ ಲಕ್ಷ್ಮಿ ಗಂಡು ಮರಿಗೆ ಜನ್ಮ ನೀಡಿದ್ದಾಳೆ. ಈ ಮರಿಗೆ ಗಣಪತಿ ಎಂದು ನಾಮಕರಣ ಮಾಡಲು ಚಿಂತನೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments