ಲಲಿತಾ ನಾಯಕ್ಗೆ ಖಾದರ್ ತಿರುಗೇಟು?

Webdunia
ಭಾನುವಾರ, 6 ನವೆಂಬರ್ 2022 (11:13 IST)
ಬೆಂಗಳೂರು : ದೈವ ನರ್ತಕರಿಗೆ ಸರ್ಕಾರ ಮಾಸಾಶನ ನೀಡಬಾರದಿತ್ತು ಎನ್ನುವ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಅವರ ಹೇಳಿಕೆಯನ್ನು ಮಾಜಿ ಶಾಸಕ ಯು.ಟಿ ಖಾದರ್ ತೀವ್ರವಾಗಿ ಖಂಡಿಸಿದ್ದಾರೆ.
 
ಈ ಕುರಿತು ಟ್ವಿಟ್ಟರ್ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ಬಿ.ಟಿ.ಲಲಿತಾ ನಾಯಕ್ ಅವರೇ ನಿಮ್ಮ ಬಗ್ಗೆ ನಮಗೆ ಗೌರವವಿದೆ. ಆದರೆ ದೈವ ನರ್ತಕರಿಗೆ ನೀಡಿರುವ ಮಾಶಾಸನ ಸರಿ ಅಲ್ಲ ಎಂಬ ಮಾತನ್ನ ನಾನು ಒಪ್ಪಲು ಸಿದ್ದವಿಲ್ಲ.

ನನ್ನ ಕ್ಷೇತ್ರ ಹಾಗೂ ಸಂಪೂರ್ಣ ಕರಾವಳಿ ಜನರ ಪರವಾಗಿ ನಾನು ನಿಮ್ಮ ಮಾತನ್ನು ಖಂಡಿಸುತ್ತೇನೆ. ಮೊದಲು ದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ ಹಾಗೂ ಕರಾವಳಿ ಸಂಸ್ಕೃತಿಯನ್ನ ಅರ್ಥೈಸಿಕೊಂಡು ನಿಮ್ಮ ನಿಲುವಿನ ಬಗ್ಗೆ ಮರು ಚಿಂತನೆ ಮಾಡುವುದು ಒಳಿತು ಎಂದು ತಿರುಗೇಟು ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ಮುಂದಿನ ಸುದ್ದಿ
Show comments