Webdunia - Bharat's app for daily news and videos

Install App

ಎತ್ತಿನಹೊಳೆ ಯೋಜನೆಗೆ ಭೂಮಿ ದುರ್ಬಳಕೆ: ಮಾಜಿ ಶಾಸಕರ ಪುತ್ರಿ ಆರೋಪ, ಧರಣಿ

Webdunia
ಬುಧವಾರ, 19 ಡಿಸೆಂಬರ್ 2018 (11:19 IST)
ಎತ್ತಿನಹೊಳೆ ಯೋಜನೆಗೆ ಭೂಮಿ ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ನ್ಯಾಯಕ್ಕಾಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಒಂಟಿಮಹಿಳೆ ಪ್ರತಿಭಟನೆ ಮಾಡುತ್ತಿದ್ದಾರೆ.

ತೋಟದ  ಬೇಲಿ ‌ಕಿತ್ತುಹಾಕಿ ಬೆಳೆನಾಶವಾಗಿದೆ. ಅನುಮತಿ ಇಲ್ಲದೆ  ತೋಟಕ್ಕೆ ಅತಿಕ್ರಮಣ ಪ್ರವೇಶ ಮಾಡಲಾಗಿದೆ ಎಂದು ದೂರಿ ನ್ಯಾಯಕ್ಕಾಗಿ ಹಾಸನದ  ಜಿಲ್ಲಾಧಿಕಾರಿ ಮುಂದೆ ಒಂಟಿ‌ಮಹಿಳೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಮಾಜಿ ಶಾಸಕ ದಿ. ಕೆ.ಎಂ.ರುದ್ರಪ್ಪರವರ ಪುತ್ರಿ ರೂಪಲತಾ ಹಾಸನ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಸಕಲೇಶಪುರ ತಾಲ್ಲೂಕಿನ  ಹೆಬ್ಬಾಸಾಲೆ ತೋಟದಲ್ಲಿ ಹಾದುಹೋಗಿರುವ  ಪೈಪ್ ಲೈನ್ ಅನಧಿಕೃತವಾಗದೆ. ಗಮನಕ್ಕೆ ತಾರದೆ  ತೋಟದ ಬೇಲಿ ದ್ವಂಸ ಮಾಡಲಾಗಿದೆ. ಪ್ರಶ್ನಿಸಿದರೆ ಎತ್ತಿನ ಹೊಳೆ ಯೋಜನೆ ಅಧಿಕಾರಿಗಳಿಂದ ಅನಾಗರಿಕ ವರ್ತನೆ ತೋರುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ತೋಟಕ್ಕೆ ಬೇಲಿ ನಿರ್ಮಿಸಿ  ಕೆಲಸ‌ ಮುಂದುವರೆಸುವಂತೆ ಡಿಸಿಗೆ ಮನವಿ ಮಾಡಿದ್ದಾರೆ. ಬೇಲಿ ಇಲ್ಲದೆ ಕೊಯ್ಲಿಗೆ ಬಂದ ಬೆಳೆ ಕಾಡು ಪ್ರಾಣಿಗಳ ಪಾಲಾಗುತ್ತಿದೆ. ಹೀಗಾಗಿ ನ್ಯಾಯ ಕೊಡಿಸುವಂತೆ  ಪ್ರತಿಭಟನಾನಿರತ ರೂಪಲತಾ ಮನವಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments