Webdunia - Bharat's app for daily news and videos

Install App

ರಾಜಕಾಲುವೆ ಒತ್ತುವರಿ: ಶಾಮನೂರ್ ಒಡೆತನದ ಆಸ್ಪತ್ರೆ ತೆರವಿಗೆ ಹೈಕೋರ್ಟ್ ತಡೆಯಾಜ್ಞೆ

Webdunia
ಗುರುವಾರ, 20 ಅಕ್ಟೋಬರ್ 2016 (18:10 IST)
ರಾಜಕಾಲುವೆ ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ಮಾಜಿ ಸಚಿವ ಶಾಮನೂರ್ ಶಿವಶಂಕರಪ್ಪ ಒಡೆತನದ ಎಸ್‌.ಎಸ್.ಆಸ್ಪತ್ರೆ ತೆರವಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. 
 
ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಕುಟುಂಬ ವರ್ಗಕ್ಕೆ ಸೇರಿರುವ ಎಸ್.ಎಸ್.ಆಸ್ಪತ್ರೆಯನ್ನು ವಶಕ್ಕೆ ಹಾಗೂ ತೆರವುಗೊಳಿಸದಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
 
ಕಂದಾಯ ಇಲಾಖೆಯ ಸೂಪರ್ ಇಂಪೂಸ್ ಮ್ಯಾಪ್‌ ದಾಖಲಾತಿಯ ಪ್ರಕಾರ, ಕೆರೆ ಒತ್ತುವರಿಯಾದ ಜಾಗದಲ್ಲಿ ಸರ್ವೆ ನಂಬರ್ 52 ರಲ್ಲಿ ಶಾಮನೂರು ಶಿವಶಂಕರಪ್ಪ ಒಡೆತನದಲ್ಲಿ ಎಸ್‌.ಎಸ್‌.ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಆಸ್ಪತ್ರೆ ತೆರವುಗೊಳಿಸಲು ಬಿಬಿಎಂಪಿ ಸಕಲ ಸಿದ್ಧತೆ ನಡೆಸುತ್ತಿತ್ತು. 
 
ಆಸ್ಪತ್ರೆಯನ್ನು ತೆರವುಗೊಳಿಸದಂತೆ ಮಾಚಿ ಸಚಿವ ಶಾಮನೂರು ಶಿವಶಂಕರಪ್ಪ ಹೈಕೋರ್ಟ್ ಮೊರೆ ಹೋಗಿದ್ದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments