Webdunia - Bharat's app for daily news and videos

Install App

ಜಮೀನು ವಿವಾದ: ಒಂದೇ ಕುಟುಂಬದ ನಾಲ್ವರು ಸೋದರರ ಹತ್ಯೆ

Webdunia
ಶನಿವಾರ, 28 ಆಗಸ್ಟ್ 2021 (20:51 IST)
ಜಮೀನು ವಿವಾದಕ್ಕೆ ಸಂಬಂಧಿಸಿ ಎರಡು ಕುಟುಂಬಗಳ ನಡುವೆ ನಡೆದ ಭೀಕರ ಜಗಳದಲ್ಲಿ ಒಂದೇ ಕುಟುಂಬದ ನಾಲ್ವರು ಸೋದರರನ್ನು ಹತ್ಯೆ ಮಾಡಿದ ಭೀಕರ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಡೆದಿದೆ.
ಮಧುರಕಂಡಿ ಗ್ರಾಮದ ನಿವಾಸಿಗಳಾದ ಹನುಮಂತ (48), ಮಲ್ಲಪ್ಪ (44) ಈಶ್ವರ್ (46) ಬಸವರಾಜ (36) ಮೃತ ದುರ್ದೈವಿಗಳು.
ಜಮೀನು ವಿವಾದಕ್ಕೆ ಸಂಬಂಧಿಸಿ ಎರಡು ಕುಟುಂಬಗಳು ಹೊಡೆದಾಟಕ್ಕೆ ಇಳಿದಿದ್ದು, ಜಮೀನಿನಲ್ಲಿ ಒಂದೇ ಕುಟುಂಬದವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಮತ್ತೊಂದು ಕುಟುಂಬ ಬರ್ಬರವಾಗಿ ಹತ್ಯೆಗೈದಿದೆ.
ಘಟನಾ ಸ್ಥಳಕ್ಕೆ ಮಧುಕಂಡಿ ಗ್ರಾಮೀಣ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments