Webdunia - Bharat's app for daily news and videos

Install App

ಭೂ ಕಬಳಿಕೆ ಪ್ರಕರಣ: ಹಸ್ತಕ್ಷೇಪವಿಲ್ಲ ಎಂದ ಅರವಿಂದ ಜಾಧವ್!

Webdunia
ಬುಧವಾರ, 24 ಆಗಸ್ಟ್ 2016 (11:30 IST)
ಸರಕಾರಿ ಭೂ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಇದೊಂದು ಪೋಡಿ ಕೇಸ್, ಇದರಲ್ಲಿ ನನ್ನ ಹಸ್ತಕ್ಷೇಪವಿಲ್ಲ ಎಂದು ಸರಕಾರದ ಮುಖ್ಯಕಾರ್ಯದರ್ಶಿ ಅರವಿಂದ ಜಾಧವ್ ಸ್ಪಷ್ಟಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ತಾಯಿ ಖರೀದಿಸಿರುವ ಭೂಮಿ ಗೋಮಾಳದ ಜಮೀನಲ್ಲ. ಜಮೀನು ಖರೀದಿಯಲ್ಲಿ ಕಾನೂನೂ ಉಲ್ಲಂಘನೆ ಹಾಗೂ ಯಾವುದೇ ರೀತಿಯ ಆಕ್ರಮ ನಡೆದಿಲ್ಲ. ಕಂದಾಯ ಇಲಾಖೆಯ ನಿಯಮದಂತೆ ಜಮೀನನ್ನು ಖರೀದಿಸಲಾಗಿದೆ ಎಂದು ಹೇಳಿದರು. 
 
ಪ್ರಕರಣ ಕುರಿತು ನಮಗೂ ಕೋರ್ಟ್ ಮೊರೆ ಹೋಗುವ ಅವಕಾಶವಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವರದಿ ಕೇಳಿದ್ದಾರೆ. ಅವರಿಗೆ ದಾಖಲೆ ಸಮೇತ ವರದಿಯನ್ನು ಒಪ್ಪಿಸುತ್ತೇನೆ ಎಂದು ಸರಕಾರದ ಮುಖ್ಯಕಾರ್ಯದರ್ಶಿ ಅರವಿಂದ ಜಾಧವ್ ತಿಳಿಸಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments