Webdunia - Bharat's app for daily news and videos

Install App

ಜಮೀನು ಗಲಾಟೆ: ವ್ಯಕ್ತಿಯೋರ್ವನ ಮೇಲೆ ಫೈರಿಂಗ್

Webdunia
ಭಾನುವಾರ, 21 ಅಕ್ಟೋಬರ್ 2018 (15:54 IST)
ಸಾಕಷ್ಟು ವರ್ಷಗಳಿಂದ ಜಮೀನಿನ ವಿಚಾರವಾಗಿ ಗಲಾಟೆ ನಡೆಯುತ್ತಿದ್ದು ಅದೇ ವಿಚಾರಕ್ಕೆ  ವ್ಯಕ್ತಿಯೋರ್ವನ ಮೇಲೆ ಫೈರಿಂಗ್ ನಡೆದಿದೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಜಿಗಣಿ ಸಮೀಪದ ಲಿಂಗಾಪುರದಲ್ಲಿ ಈ ಘಟನೆ  ನಡೆದಿದೆ. ಸಾಕಷ್ಟು ವರ್ಷಗಳಿಂದ ಜಮೀನಿನ ವಿಚಾರಕ್ಕೆ ಆನೇಕಲ್ ಸಮೀಪದ ಲಿಂಗಾಪುರದ ರಾಮು ಹಾಗು ಕರ್ಪೂರು ಮೂಲದ ಸಾದಪ್ಪ ಈ ಇಬ್ಬರ ನಡುವೆ ಪದೇ ಪದೇ ಗಲಾಟೆ ನಡೆಯುತ್ತಿತ್ತು.

ಜಮೀನಿನ ಬಳಿ ಸ್ವಚ್ಛ ಮಾಡಲೇಂದು ಬಂದಿದ್ದ ರಾಮುವನ್ನು ನೋಡಿದ ಸಾದಪ್ಪ  ರಾಮುವಿನ ಜೊತೆ ಗಲಾಟೆ ನಡೆಸಿದ್ದಾನೆ. ಗಲಾಟೆಯು ಅತಿರೇಕಕ್ಕೆ ಹೋದಾಗ  ರಾಮು ಮೇಲೆ ಸಾದಪ್ಪ ಫೈರಿಂಗ್ ಮಾಡಿದ್ದು ರಾಮು ಎಂಬಾತನ ಕಾಲಿಗೆ ತೀವ್ರ ಗಾಯವಾಗಿದೆ. ಗಾಯಾಳುವನ್ನು ಬೊಮ್ಮಸಂದ್ರ ಬಳಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಜಿಗಣಿ ಪೋಲಿಸರು ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments