Webdunia - Bharat's app for daily news and videos

Install App

ಜಮೀನು ಗಲಾಟೆ: ವ್ಯಕ್ತಿಯೋರ್ವನ ಮೇಲೆ ಫೈರಿಂಗ್

Webdunia
ಭಾನುವಾರ, 21 ಅಕ್ಟೋಬರ್ 2018 (15:54 IST)
ಸಾಕಷ್ಟು ವರ್ಷಗಳಿಂದ ಜಮೀನಿನ ವಿಚಾರವಾಗಿ ಗಲಾಟೆ ನಡೆಯುತ್ತಿದ್ದು ಅದೇ ವಿಚಾರಕ್ಕೆ  ವ್ಯಕ್ತಿಯೋರ್ವನ ಮೇಲೆ ಫೈರಿಂಗ್ ನಡೆದಿದೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಜಿಗಣಿ ಸಮೀಪದ ಲಿಂಗಾಪುರದಲ್ಲಿ ಈ ಘಟನೆ  ನಡೆದಿದೆ. ಸಾಕಷ್ಟು ವರ್ಷಗಳಿಂದ ಜಮೀನಿನ ವಿಚಾರಕ್ಕೆ ಆನೇಕಲ್ ಸಮೀಪದ ಲಿಂಗಾಪುರದ ರಾಮು ಹಾಗು ಕರ್ಪೂರು ಮೂಲದ ಸಾದಪ್ಪ ಈ ಇಬ್ಬರ ನಡುವೆ ಪದೇ ಪದೇ ಗಲಾಟೆ ನಡೆಯುತ್ತಿತ್ತು.

ಜಮೀನಿನ ಬಳಿ ಸ್ವಚ್ಛ ಮಾಡಲೇಂದು ಬಂದಿದ್ದ ರಾಮುವನ್ನು ನೋಡಿದ ಸಾದಪ್ಪ  ರಾಮುವಿನ ಜೊತೆ ಗಲಾಟೆ ನಡೆಸಿದ್ದಾನೆ. ಗಲಾಟೆಯು ಅತಿರೇಕಕ್ಕೆ ಹೋದಾಗ  ರಾಮು ಮೇಲೆ ಸಾದಪ್ಪ ಫೈರಿಂಗ್ ಮಾಡಿದ್ದು ರಾಮು ಎಂಬಾತನ ಕಾಲಿಗೆ ತೀವ್ರ ಗಾಯವಾಗಿದೆ. ಗಾಯಾಳುವನ್ನು ಬೊಮ್ಮಸಂದ್ರ ಬಳಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಜಿಗಣಿ ಪೋಲಿಸರು ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments