Webdunia - Bharat's app for daily news and videos

Install App

ಆರ್ಟ್ ಆಫ್ ಲೀವಿಂಗ್ ನಿಂದ ಅತಿಕ್ರಮಣ?

Webdunia
ಶುಕ್ರವಾರ, 6 ಆಗಸ್ಟ್ 2021 (17:48 IST)
ರವಿಶಂಕರ್ ಗುರೂಜಿ ನೇತೃತ್ವದಲ್ಲಿ ಸರ್ಕಾರಿ ಜಮೀನಗಳನ್ನು ರೈತರ ಜಮೀನಗಳನ್ನು ಅತಿಕ್ರಮಣ ಮಾಡಿರುವುದಲ್ಲದೆ ರಾಜಕಾಲುವೆಯ ದಾಖಲೆಗಳನ್ನು ತಿದ್ದಿ ಆ ಜಾಗದಲ್ಲಿ ಅವರ ಒಡೆತನದ ಸೌಧಾಮಿನಿ ಅಪಾರ್ಟ್ ಮೆಂಟ್ ಕಟ್ಟಿಕೊಂಡಿದ್ದಾರೆ. ಇಷ್ಟಲ್ಲದೆ ಕೆರಗಳನ್ನು ಒತ್ತುವರಿ ಮಾಡಿಕೊಂಡಿರುವುದರ ಬಗ್ಗೆ ದಾಖಲೆಗಳಿವೆ. ರೈತರ ಜಮೀನಗಳನ್ನು ಕಬಳಿಸಿ ರೈತರಿಗೆ ವಂಚನೆ ಮಾಡಿದ್ದಾರೆ. ಇದನ್ನು ಪ್ರಶ್ನಿಸಲು ಹೋದ ರೈತರ ಮೇಲೆ ದೌರ್ಜನ್ಯ ಎಸಗಿರುವುದರ ವಿರುದ್ದ ವಿ ವಿರೇಶ್ ಆಕ್ರೋಶ ವ್ಯಕಪಡಿಸಿದರು.
 ಹೋರಾಟ ಮಾಡಲು ಅನುಮತಿ ಕೇಳಿ ಅಧಿಕಾರಿಗಳಿಗೆ ಮನವಿ ಕೊಟ್ಟಿದ್ದು ಕರೋನಾ ವಿಚಾರದಿಂದ ಕೆಲ ದಿನಗಳು ಹೋರಾಟಕ್ಕೆ ಅವಕಾಶವಿಲ್ಲ, ಕಾನೂನು ಹೋರಾಟ ಮಾಡಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರವಿಶಂಕರ್ ಗುರೂಜಿ ಆಶ್ರಮದ ನಡೆದಿರುವು ಇನ್ನೂ ಹಲವು ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಕರುನಾಡ ಸುವರ್ಣ ವೇದಿಕೆ ರಾಜ್ಯಾಧ್ಯಕ್ಷರಾದ ವಿ.ವೀರೇಶ್ ಎಚ್ಚರಿಕೆ ನೀಡಿದರು.
ಅತಿಕ್ರಮದ ವಿರುದ್ದ  ಹೋರಾಟಕ್ಕೆ ರೈತರು ಗ್ರಾಮಸ್ಥರು ದಲಿತ ಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಈ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಇನ್ನೂ ಈ ಸುದ್ದಿಗೋಷ್ಠಿಯಲ್ಲಿ ಎ.ಗೋಪಾಲ್ ದಲಿತ ಸಂಘರ್ಷ ಸೇನೆ ರಾಜ್ಯಾಧ್ಯಕ್ಷರು, ಚೇತನ್ ಕುಮಾರ್  ಬಹುಜನ ಭಾಗ್ಯ ವಿಧಾತ ವೇದಿಕೆ ರಾಜ್ಯಾಧ್ಯಕ್ಷರು, ದಲಿತ ಅರುಣ್ ಹಾಗೂ ದಲಿತ ರಮೇಶ್. ಸ್ಥಳೀಯರು ರೈತರಾದ ತಿಮ್ಮಯ್ಯ, ವಕೀಲರಾದ ವಿಜಯ್ ಕುಮಾರ್ , ಗ್ರಾಮ ಪಂಚಾಯಿತಿ ಸದಸ್ಯರಾದ ಚಿನ್ನ ಸ್ವಾಮಿ ಹಾಜರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments