Webdunia - Bharat's app for daily news and videos

Install App

ಭೂ ಸಂಪನ್ಮೂಲ ಮಾಹಿತಿ: ರೈತರಿಗೆ ಕಾರ್ಯಾಗಾರ

Webdunia
ಶನಿವಾರ, 17 ನವೆಂಬರ್ 2018 (16:59 IST)
ಜಲಾನಯನ ಅಭಿವೃದ್ಧಿ ಇಲಾಖೆ ಸುಜಲಾ ಯೋಜನೆಯಡಿ ರೈತರಿಗೆ  ಭೂ ಸಂಪನ್ಮೂಲ ಮಾಹಿತಿ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. 

 ಚಾಮರಾಜನಗರದ  ಶಿವಕುಮಾರಸ್ವಾಮಿ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಭೂಮಿಯ ಸುಭದ್ರತೆಗೆ ಬೇಕಾಗಿರುವ ನಿಯಮಗಳ ಪಾಲನೆಗೆ, ರೈತ ವೈಜ್ಞಾನಿಕವಾಗಿ ಪಾಲಿಸಬೇಕಾಗಿರುವುದು ಅತ್ಯಗತ್ಯ ಎಂದರು.

ಇದು ಮೂರನೇ ಹಂತದ ಕಾರ್ಯಾಗಾರವಾಗಿದ್ದು, ರೈತರಿಗೆ ಭೂ ಸಂಪತ್ತಿನ ಬಗ್ಗೆ ಅರಿವು ಹಾಗೂ ಅನುಕೂಲವಾಗುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಕೃಷಿ ವಿಜ್ಞಾನ ಕಾಲೇಜಿನ ಮೂಲಕ ವೈಜ್ಞಾನಿಕ ಸಂಶೋಧನೆಗೆ, ಅದರ ಬಗ್ಗೆ ವಿಚಾರ ವಿನಿಮಯಕ್ಕೆ  ಅನುಕೂಲವಾಗಿದೆ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments