ನಿರಂತರ ಮಳೆಯಿಂದ ಮಣ್ಣು ಕುಸಿತ

Webdunia
ಮಂಗಳವಾರ, 25 ಜುಲೈ 2023 (18:25 IST)
ಹಾಸನ ಜಿಲ್ಲೆ ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರೋ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ‌ ಮಣ್ಣು ಕುಸಿಯುತ್ತಿದ್ದು, ಜನರಲ್ಲಿ ಆತಂಕ ಎದುರಾಗಿದೆ. ಸಕಲೇಶಪುರ ‌ತಾ. ಕೊಲ್ಲಹಳ್ಳಿಯಲ್ಲಿ ನೂತನವಾಗಿ ನಿರ್ಮಾಣ ಮಾಡಿರೋ ರಸ್ತೆಯಲ್ಲಿ ಮಣ್ಣು ಕುಸಿಯುತ್ತಿದೆ, ಹೊಸದಾಗಿ ಮಣ್ಣು ಹಾಕಿ ಕಾಂಕ್ರೀಟ್ ರಸ್ತೆಯನ್ನು ನಿರ್ಮಾಣ ಮಾಡಿದ್ದು, ಕಾಮಗಾರಿ ನಡೆಯುತ್ತಿರುವಾಗಲೇ ಮಣ್ಣು ಕುಸಿಯುತ್ತಿದ್ದು, ಮಳೆ ಇನ್ನೂ ಹೆಚ್ಚಾದರೆ ಮಣ್ಣು ಕುಸಿದು ಕಾಂಕ್ರೀಟ್ ರಸ್ತೆಯೂ ಕುಸಿಯುವ ಸಾಧ್ಯತೆಯಿದೆ. ಪ್ರಯಾಣಿಕರು ಆತಂಕದಲ್ಲೇ ಸಂಚಾರ ಮಾಡುತ್ತಿದ್ದಾರೆ. ಅವೈಜ್ಞಾನಿಕ ಕಾಮಗಾರಿಯಿಂದ ಹೀಗಾಗಿದೆ ಎಂದು ಸ್ಥಳೀಯರ ಆರೋಪ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments