Webdunia - Bharat's app for daily news and videos

Install App

ಭೂಕುಸಿತ ವಲಯ ಗುರುತು : ಮಳೆಗೆ ಮತ್ತೊಮ್ಮೆ ಕಂಟಕ?

Webdunia
ಶನಿವಾರ, 29 ಜುಲೈ 2023 (13:01 IST)
ಮಡಿಕೇರಿ : ಜುಲೈ ತಿಂಗಳ ಕಂಟಕ ಮುಗಿಯಿತು. ಮಳೆಗಾಲದಿಂದ ಸ್ವಲ್ಪ ಸೇಫ್ ಎಂದುಕೊಂಡಿದ್ದ ಕೊಡಗಿನ ಜನರಿಗೆ ಇದೀಗ ಜಿಲ್ಲಾಡಳಿತ ಶಾಕ್ ನೀಡಿದೆ.

ಮುಂಬರುವ ಆಗಸ್ಟ್ ತಿಂಗಳಲ್ಲಿ ಸುರಿಯುವ ಮಹಾಮಳೆಗೆ ಜಿಲ್ಲೆಯ 48 ಜಾಗಗಳು ಭೂಕುಸಿತ ವಲಯ ಎಂದು ಗುರುತು ಮಾಡಿದೆ. ಹೀಗಾಗಿ ಇದೀಗ ಗುಡ್ಡಗಾಡು ಜನರಿಗೆ 2018-19ರ ಕಹಿ ದಿನಗಳು ಮತ್ತೆ ಮರುಕಳಿಸುತ್ತಾ ಎನ್ನೋ ಆತಂಕ ಎದುರಾಗಿದೆ.

ಕೊಡಗು ಜಿಲ್ಲೆಯಲ್ಲಿ ಮಳೆಗಾಲದ ಬಂದರೆ ಸಾಕು, ನಗರ ಪ್ರದೇಶದ ಜನರಿಂದ ಗುಡ್ಡಗಾಡು ನದಿ ಪಾತ್ರದ ಜನರಿಗೆ ಒಂದಲ್ಲಾ ಒಂದು ಆತಂಕ ಎದುರಾಗಿ ಬಿಡುತ್ತದೆ. ಆದರೂ ಇದೀಗ ಕೊಡಗು ಜಿಲ್ಲೆಯಲ್ಲಿ ಜುಲೈ ತಿಂಗಳ ಮಳೆಯಿಂದ ಪಾರಾಗಿದ್ದ ಜನರಿಗೆ ಮತ್ತೊಂದು ಶಾಕ್ ಕಾದಿದೆ. ಮುಂಬರುವ ಆಗಸ್ಟ್ ತಿಂಗಳ ಮಳೆಗೆ ಜಿಲ್ಲೆಯ 48 ಕಡೆ ಭೂಕುಸಿತ ಹಾಗೂ 44 ಕಡೆಯಲ್ಲಿ ಜಲಪ್ರವಾಹದ ಸ್ಥಳಗಳನ್ನು ಜಿಲ್ಲಾಡಳಿತ ಗುರುತು ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments