ಭೂಕುಸಿತ ವಲಯ ಗುರುತು : ಮಳೆಗೆ ಮತ್ತೊಮ್ಮೆ ಕಂಟಕ?

Webdunia
ಶನಿವಾರ, 29 ಜುಲೈ 2023 (13:01 IST)
ಮಡಿಕೇರಿ : ಜುಲೈ ತಿಂಗಳ ಕಂಟಕ ಮುಗಿಯಿತು. ಮಳೆಗಾಲದಿಂದ ಸ್ವಲ್ಪ ಸೇಫ್ ಎಂದುಕೊಂಡಿದ್ದ ಕೊಡಗಿನ ಜನರಿಗೆ ಇದೀಗ ಜಿಲ್ಲಾಡಳಿತ ಶಾಕ್ ನೀಡಿದೆ.

ಮುಂಬರುವ ಆಗಸ್ಟ್ ತಿಂಗಳಲ್ಲಿ ಸುರಿಯುವ ಮಹಾಮಳೆಗೆ ಜಿಲ್ಲೆಯ 48 ಜಾಗಗಳು ಭೂಕುಸಿತ ವಲಯ ಎಂದು ಗುರುತು ಮಾಡಿದೆ. ಹೀಗಾಗಿ ಇದೀಗ ಗುಡ್ಡಗಾಡು ಜನರಿಗೆ 2018-19ರ ಕಹಿ ದಿನಗಳು ಮತ್ತೆ ಮರುಕಳಿಸುತ್ತಾ ಎನ್ನೋ ಆತಂಕ ಎದುರಾಗಿದೆ.

ಕೊಡಗು ಜಿಲ್ಲೆಯಲ್ಲಿ ಮಳೆಗಾಲದ ಬಂದರೆ ಸಾಕು, ನಗರ ಪ್ರದೇಶದ ಜನರಿಂದ ಗುಡ್ಡಗಾಡು ನದಿ ಪಾತ್ರದ ಜನರಿಗೆ ಒಂದಲ್ಲಾ ಒಂದು ಆತಂಕ ಎದುರಾಗಿ ಬಿಡುತ್ತದೆ. ಆದರೂ ಇದೀಗ ಕೊಡಗು ಜಿಲ್ಲೆಯಲ್ಲಿ ಜುಲೈ ತಿಂಗಳ ಮಳೆಯಿಂದ ಪಾರಾಗಿದ್ದ ಜನರಿಗೆ ಮತ್ತೊಂದು ಶಾಕ್ ಕಾದಿದೆ. ಮುಂಬರುವ ಆಗಸ್ಟ್ ತಿಂಗಳ ಮಳೆಗೆ ಜಿಲ್ಲೆಯ 48 ಕಡೆ ಭೂಕುಸಿತ ಹಾಗೂ 44 ಕಡೆಯಲ್ಲಿ ಜಲಪ್ರವಾಹದ ಸ್ಥಳಗಳನ್ನು ಜಿಲ್ಲಾಡಳಿತ ಗುರುತು ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ರಕ್ಷಣಾ ಸಾಮರ್ಥ್ಯಗಳನ್ನು ಮತ್ತಷ್ಟು ಬಲಗೊಂಡಿದೆ: ರಾಜನಾಥ್ ಸಿಂಗ್

ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಿಸುವಂತೆ ದಿನೇಶ್ ಗುಂಡೂರಾವ್ ಕೇಂದ್ರಕ್ಕೆ ಒತ್ತಾಯ

ಆದಂಪುರ ವಿಮಾನ ನಿಲ್ದಾಣಕ್ಕೆ ನೂತನ ಹೆಸರಿಟ್ಟ ಪ್ರಧಾನಿ ನರೇಂದ್ರ ಮೋದಿ

ಉಚಿತ ಟಿಕೆಟ್ ಗೆ ಹಿಂದೂ ಹೆಸರಿನ ಆಧಾರ್ ಕಾರ್ಡ್ ತೋರಿಸಿ ವಂಚಿಸಿದ ಬುರ್ಖಾ ಧರಿಸಿದ ಮಹಿಳೆ: ವಿಡಿಯೋ ವೈರಲ್

ಪ್ರಹ್ಲಾದ್ ಜೋಶಿ, ಸೋಮಣ್ಣ ರಾಜ್ಯದಲ್ಲಿ ಹೇಗೆ ಮುಖ ತೋರಿಸುತ್ತಾರೆ: ಎಂಬಿ ಪಾಟೀಲ್

ಮುಂದಿನ ಸುದ್ದಿ
Show comments