Webdunia - Bharat's app for daily news and videos

Install App

ಭೂಕುಸಿತ ವಲಯ ಗುರುತು : ಮಳೆಗೆ ಮತ್ತೊಮ್ಮೆ ಕಂಟಕ?

Webdunia
ಶನಿವಾರ, 29 ಜುಲೈ 2023 (13:01 IST)
ಮಡಿಕೇರಿ : ಜುಲೈ ತಿಂಗಳ ಕಂಟಕ ಮುಗಿಯಿತು. ಮಳೆಗಾಲದಿಂದ ಸ್ವಲ್ಪ ಸೇಫ್ ಎಂದುಕೊಂಡಿದ್ದ ಕೊಡಗಿನ ಜನರಿಗೆ ಇದೀಗ ಜಿಲ್ಲಾಡಳಿತ ಶಾಕ್ ನೀಡಿದೆ.

ಮುಂಬರುವ ಆಗಸ್ಟ್ ತಿಂಗಳಲ್ಲಿ ಸುರಿಯುವ ಮಹಾಮಳೆಗೆ ಜಿಲ್ಲೆಯ 48 ಜಾಗಗಳು ಭೂಕುಸಿತ ವಲಯ ಎಂದು ಗುರುತು ಮಾಡಿದೆ. ಹೀಗಾಗಿ ಇದೀಗ ಗುಡ್ಡಗಾಡು ಜನರಿಗೆ 2018-19ರ ಕಹಿ ದಿನಗಳು ಮತ್ತೆ ಮರುಕಳಿಸುತ್ತಾ ಎನ್ನೋ ಆತಂಕ ಎದುರಾಗಿದೆ.

ಕೊಡಗು ಜಿಲ್ಲೆಯಲ್ಲಿ ಮಳೆಗಾಲದ ಬಂದರೆ ಸಾಕು, ನಗರ ಪ್ರದೇಶದ ಜನರಿಂದ ಗುಡ್ಡಗಾಡು ನದಿ ಪಾತ್ರದ ಜನರಿಗೆ ಒಂದಲ್ಲಾ ಒಂದು ಆತಂಕ ಎದುರಾಗಿ ಬಿಡುತ್ತದೆ. ಆದರೂ ಇದೀಗ ಕೊಡಗು ಜಿಲ್ಲೆಯಲ್ಲಿ ಜುಲೈ ತಿಂಗಳ ಮಳೆಯಿಂದ ಪಾರಾಗಿದ್ದ ಜನರಿಗೆ ಮತ್ತೊಂದು ಶಾಕ್ ಕಾದಿದೆ. ಮುಂಬರುವ ಆಗಸ್ಟ್ ತಿಂಗಳ ಮಳೆಗೆ ಜಿಲ್ಲೆಯ 48 ಕಡೆ ಭೂಕುಸಿತ ಹಾಗೂ 44 ಕಡೆಯಲ್ಲಿ ಜಲಪ್ರವಾಹದ ಸ್ಥಳಗಳನ್ನು ಜಿಲ್ಲಾಡಳಿತ ಗುರುತು ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಆಸ್ಪತ್ರೆಗೆ ತಂದಿದ್ದ 4ಲಕ್ಷದ ಚಿನ್ನವಿದ್ದ ಬ್ಯಾಗ್ ಎದ್ದು ನೋಡಿದಾಗ ನಾಪತ್ತೆ, ಹುಡುಕಾಟ ನಡೆಸಿದಾಗ ನಾಯಿ ಬುದ್ದಿ ಬಟಾಬಯಲು, Video

ಮುಂದಿನ ಸುದ್ದಿ
Show comments